ಡಿ.10: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳೆಂಜ: ಇಲ್ಲಿಯ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಡಿ.10 ರಂದು ಕಾರ್ತಿಕ ದೀಪೋತ್ಸವ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯು ನ.25 ರಂದು ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷರಾದ ಕೆ. ಶ್ರೀಧರ್ ರಾವ್, ಗ್ರಾಮದ ಪುರೋಹಿತರಾದ ಸತೀಶ್ ಭಿಡೆ , ನವೀನ್ ಭಟ್ ಹತ್ಯಡ್ಕ, ಬಾಲಣ್ಣ ಗೌಡ ಬದಿಮಾರು, ಸಂತೋಷ್ ಗೌಡ ನಾಯರ್ ಮಾರು ಉಪಸ್ಥಿತರಿದ್ದರು.

ಡಿ.10 ರಂದು ಕಾರ್ಯಕ್ರಮದಲ್ಲಿ ಕು|ಸುಪ್ರೀತಾ ಧರ್ಮಸ್ಥಳ ಇವರಿಂದ ಭಕ್ತಿ ಸಂಗೀತ ಕಾರ್‍ಯಕ್ರಮ ನಡೆಯಲಿದೆ.

Leave a Comment

error: Content is protected !!