July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಡಿ.10: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಕಳೆಂಜ: ಇಲ್ಲಿಯ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಡಿ.10 ರಂದು ಕಾರ್ತಿಕ ದೀಪೋತ್ಸವ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯು ನ.25 ರಂದು ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷರಾದ ಕೆ. ಶ್ರೀಧರ್ ರಾವ್, ಗ್ರಾಮದ ಪುರೋಹಿತರಾದ ಸತೀಶ್ ಭಿಡೆ , ನವೀನ್ ಭಟ್ ಹತ್ಯಡ್ಕ, ಬಾಲಣ್ಣ ಗೌಡ ಬದಿಮಾರು, ಸಂತೋಷ್ ಗೌಡ ನಾಯರ್ ಮಾರು ಉಪಸ್ಥಿತರಿದ್ದರು.

ಡಿ.10 ರಂದು ಕಾರ್ಯಕ್ರಮದಲ್ಲಿ ಕು|ಸುಪ್ರೀತಾ ಧರ್ಮಸ್ಥಳ ಇವರಿಂದ ಭಕ್ತಿ ಸಂಗೀತ ಕಾರ್‍ಯಕ್ರಮ ನಡೆಯಲಿದೆ.

Related posts

ನೆರಿಯ ವಾಲ್ಮೀಕಿ ಆಶ್ರಮ ಶಾಲೆಯ ಶಿಕ್ಷಕ ಕೃಷ್ಣಪ್ಪರಿಗೆ ಬೀಳ್ಕೊಡುಗೆ

Suddi Udaya

ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನೆ

Suddi Udaya

ಪದ್ಮುಂಜ: ಆಟೋ ರಿಕ್ಷಾ ಪಲ್ಟಿ, ಗಂಭೀರ ಗಾಯಗೊಂಡ ಚಾಲಕ ಮೃತ್ಯು

Suddi Udaya

ಪ್ರಕೃತಿಯ ವಿಸ್ಮಯ: ತೊತಪುರಿ ಮಾವಿನ ಕಾಯಿಯಂತೆ ಕಂಡು ಬಂದ ಪಪ್ಪಾಯಿ ಹಣ್ಣು

Suddi Udaya

ಆರಂಬೋಡಿ ಅಜ್ವಾಡಿ ನಿವಾಸಿ ಜಿನ್ನಮ್ಮ ( ಬೇಬಿ) ನಿಧನ

Suddi Udaya

ಶಬರಿಮಲೆ ಯಾತ್ರೆ ವೇಳೆ ರೈಲಿನಿಂದ ಬಿದ್ದು ವೃದ್ಧ ಸಾವು

Suddi Udaya
error: Content is protected !!