31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ಶುಭಾಶಯ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಧರ್ಮಸ್ಥಳ, ಘಟಕದ ಸ್ವಯಂಸೇವಕರೆಲ್ಲರೂ ಸೇರಿ ರಾಜ್ಯದ ಎಲ್ಲಾ ಶೌರ್ಯ ಘಟಕದ ಪರವಾಗಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ದೇವರಿಗೆ ವಿಶೇ‍ಷ ಪ್ರಾರ್ಥನೆ ಸಲ್ಲಿಸಿ ನಂತರ ಡಾ. ಹೆಗ್ಗಡೆಯವರನ್ನು ಭೇಟಿಯಾಗಿ ಅವರ ಹುಟ್ಟು ಹಬ್ಬಕ್ಕೆ ಶುಭ ಕೋರಿ ಅವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಮಾತೃಶ್ರೀ ಹೇಮಾವತಿ ಅಮ್ಮನವರ ಆಶೀರ್ವಾದವನ್ನು ಪಡೆದರು.

Related posts

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ‘ದಿ ಕೇರಳ ಸ್ಟೋರಿ’ ಚಲನಚಿತ್ರ ಉಚಿತ ಪ್ರದರ್ಶನ

Suddi Udaya

ಫೆ.12-13: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

Suddi Udaya

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಅರಸಿನಮಕ್ಕಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.33 ಫಲಿತಾಂಶ

Suddi Udaya

ಕಕ್ಕಿಂಜೆಯ ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರು ಕಳ್ಳತನ ಪ್ರಕರಣ: ನಾಲ್ವರನ್ನು ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕರು ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!