24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ಶುಭಾಶಯ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಧರ್ಮಸ್ಥಳ, ಘಟಕದ ಸ್ವಯಂಸೇವಕರೆಲ್ಲರೂ ಸೇರಿ ರಾಜ್ಯದ ಎಲ್ಲಾ ಶೌರ್ಯ ಘಟಕದ ಪರವಾಗಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ದೇವರಿಗೆ ವಿಶೇ‍ಷ ಪ್ರಾರ್ಥನೆ ಸಲ್ಲಿಸಿ ನಂತರ ಡಾ. ಹೆಗ್ಗಡೆಯವರನ್ನು ಭೇಟಿಯಾಗಿ ಅವರ ಹುಟ್ಟು ಹಬ್ಬಕ್ಕೆ ಶುಭ ಕೋರಿ ಅವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಮಾತೃಶ್ರೀ ಹೇಮಾವತಿ ಅಮ್ಮನವರ ಆಶೀರ್ವಾದವನ್ನು ಪಡೆದರು.

Related posts

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪುದುವೆಟ್ಟುನಲ್ಲಿ ಪ್ರತಿಭಟನೆ; ಸರಕಾರಕ್ಕೆ ಮನವಿ

Suddi Udaya

ಭಗವದ್ಗೀತೆಯ 700 ಶ್ಲೋಕದ ಕಂಠಪಾಠ ಪರೀಕ್ಷೆ: ಸುರ್ಯ ಪಡ್ಪುವಿನ ಅದ್ವಿತಿ ರಾವ್ ಪ್ರಥಮ ಶ್ರೇಣಿ

Suddi Udaya

ಧರ್ಮಸ್ಥಳ ಪ್ರಕರಣ -ದೂರುದಾರ ಚಿನ್ನಯ್ಯ ನೀಡಿದ ದೂರು ಸುಳ್ಳು : ಮಾನ್ಯ ಹೈಕೋರ್ಟ್ ನಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ ವಾದ

Suddi Udaya

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳ ಸ್ವಾಗತಕ್ಕೆ ಸಕಲ ಸಿದ್ಧತೆ, ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

44ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -2025ಶಿಕ್ಷಕಿ ಸೌಮ್ಯಾ ಕೆ. ಬಂಗಾಡಿ ಅವರಿಗೆ ಹಲವು ಬಹುಮಾನಗಳು

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಚುನಾವಣೆಯ ಕಾಂಗ್ರೆಸ್ ಬೆಂಬಲಿತ ವಿಜೇತ ಹಾಗೂ ಸ್ಪರ್ದಿಸಿದ ಅಭ್ಯರ್ಥಿಗಳಿಂದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ

Suddi Udaya
error: Content is protected !!