38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರ್ಲ -ಬೈಪಾಡಿ ಅಂಚೆ ಇಲಾಖೆಯ ನೂತನ ಶಾಖೆಯ ಮುಂಭಾಗದಲ್ಲಿ ಆಧಾರ್ ಅದಾಲತ್, ನೋಂದಣಿ, ತಿದ್ದುಪಡಿ, ಹಾಗೂ ಅಂಚೆ ಇಲಾಖೆಯ ಹೊಸ ಖಾತೆ ತೆರೆಯುವ ಕಾರ್ಯಕ್ರಮ

ಪೆರ್ಲ -ಬೈಪಾಡಿ : ಬಂದಾರು ಗ್ರಾಮ ಪಂಚಾಯತ್ ಹಾಗೂ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಜಂಟಿ ಆಶ್ರಯದಲ್ಲಿ ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಅಂಚೆ ಇಲಾಖೆಯ ನೂತನ ಶಾಖೆಯು ಆರಂಭಗೊಳ್ಳಲಿರುವ ಕಟ್ಟಡದ ಮುಂಭಾಗದಲ್ಲಿ ಆಧಾರ್ ಅದಾಲತ್, ನೋಂದಣಿ ಮತ್ತು ತಿದ್ದುಪಡಿ ಮತ್ತು ಅಂಚೆ ಇಲಾಖೆಯ ಹೊಸ ಖಾತೆ ತೆರೆಯುವ ಕಾರ್ಯಕ್ರಮವನ್ನು ನ.25 ರಂದು ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಇವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮೋಹನ್ ಶೆಟ್ಟಿ ಸಹಾಯಕ ಅಂಚೆ ಅಧೀಕ್ಷಕರು ಕಾರ್ಕಳ, ಧನಂಜಯ ಅಂಚೆ ಮೇಲ್ವಿಚಾರಕರು ಬೆಳ್ತಂಗಡಿ ಉಪ ವಿಭಾಗ, ಶ್ರೀಮತಿ ವಿಮಲಾ ಅಂಚೆ ಮೇಲ್ವಿಚಾರಕರು ಬೆಳ್ತಂಗಡಿ, ಶ್ರೀಮತಿ ಭಾರತಿ ಕೋಡಿಯಲ್ ಗ್ರಾಮ ಪಂಚಾಯತ್ ಸದಸ್ಯರು ಬಂದಾರು, ಗೋಪಾಲಕೃಷ್ಣ ಶರ್ಮ ಕೊಯ್ಯುರು, ಮಹಾಬಲ ಗೌಡ ನಾಗಂದೋಡಿ, ರಾಮಣ್ಣಗೌಡ ಬೈಪಾಡಿ, ಉಮೇಶ್ ಗೌಡ ಅಧ್ಯಕ್ಷರು ಹಾಲು ಉತ್ಪಾದಕಾರ ಸಂಘ ಪೆರ್ಲ -ಬೈಪಾಡಿ, ನಿರ್ದೇಶಕರಾದ ಬಾಲಕೃಷ್ಣ ಗೌಡ ಪಾಪುದಡ್ಕ, ಲಕ್ಷ್ಮಿಕಾಂತಗೌಡ ಕೀಲಾರು, ದಿನೇಶ್ ಗೌಡ ಅಡ್ಡಾರು ಮತ್ತು ಊರವರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ಕಾರ್ಯಾಗಾರ

Suddi Udaya

ಬೆಳ್ತಂಗಡಿ ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದಿಂದ ವರಮಹಾಲಕ್ಷ್ಮಿ ಪೂಜೆ

Suddi Udaya

ಪಡಂಗಡಿ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಗೀತೆ ಜತೆ ಸಾಹಿತ್ಯ ಸಾಂಗತ್ಯ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!