24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರ್ಲ -ಬೈಪಾಡಿ ಅಂಚೆ ಇಲಾಖೆಯ ನೂತನ ಶಾಖೆಯ ಮುಂಭಾಗದಲ್ಲಿ ಆಧಾರ್ ಅದಾಲತ್, ನೋಂದಣಿ, ತಿದ್ದುಪಡಿ, ಹಾಗೂ ಅಂಚೆ ಇಲಾಖೆಯ ಹೊಸ ಖಾತೆ ತೆರೆಯುವ ಕಾರ್ಯಕ್ರಮ

ಪೆರ್ಲ -ಬೈಪಾಡಿ : ಬಂದಾರು ಗ್ರಾಮ ಪಂಚಾಯತ್ ಹಾಗೂ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಜಂಟಿ ಆಶ್ರಯದಲ್ಲಿ ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಅಂಚೆ ಇಲಾಖೆಯ ನೂತನ ಶಾಖೆಯು ಆರಂಭಗೊಳ್ಳಲಿರುವ ಕಟ್ಟಡದ ಮುಂಭಾಗದಲ್ಲಿ ಆಧಾರ್ ಅದಾಲತ್, ನೋಂದಣಿ ಮತ್ತು ತಿದ್ದುಪಡಿ ಮತ್ತು ಅಂಚೆ ಇಲಾಖೆಯ ಹೊಸ ಖಾತೆ ತೆರೆಯುವ ಕಾರ್ಯಕ್ರಮವನ್ನು ನ.25 ರಂದು ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಇವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮೋಹನ್ ಶೆಟ್ಟಿ ಸಹಾಯಕ ಅಂಚೆ ಅಧೀಕ್ಷಕರು ಕಾರ್ಕಳ, ಧನಂಜಯ ಅಂಚೆ ಮೇಲ್ವಿಚಾರಕರು ಬೆಳ್ತಂಗಡಿ ಉಪ ವಿಭಾಗ, ಶ್ರೀಮತಿ ವಿಮಲಾ ಅಂಚೆ ಮೇಲ್ವಿಚಾರಕರು ಬೆಳ್ತಂಗಡಿ, ಶ್ರೀಮತಿ ಭಾರತಿ ಕೋಡಿಯಲ್ ಗ್ರಾಮ ಪಂಚಾಯತ್ ಸದಸ್ಯರು ಬಂದಾರು, ಗೋಪಾಲಕೃಷ್ಣ ಶರ್ಮ ಕೊಯ್ಯುರು, ಮಹಾಬಲ ಗೌಡ ನಾಗಂದೋಡಿ, ರಾಮಣ್ಣಗೌಡ ಬೈಪಾಡಿ, ಉಮೇಶ್ ಗೌಡ ಅಧ್ಯಕ್ಷರು ಹಾಲು ಉತ್ಪಾದಕಾರ ಸಂಘ ಪೆರ್ಲ -ಬೈಪಾಡಿ, ನಿರ್ದೇಶಕರಾದ ಬಾಲಕೃಷ್ಣ ಗೌಡ ಪಾಪುದಡ್ಕ, ಲಕ್ಷ್ಮಿಕಾಂತಗೌಡ ಕೀಲಾರು, ದಿನೇಶ್ ಗೌಡ ಅಡ್ಡಾರು ಮತ್ತು ಊರವರು ಉಪಸ್ಥಿತರಿದ್ದರು.

Related posts

ಆಮಂತ್ರಣ ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ ಶಿವಪ್ರಸಾದ್ ಅಜಿಲ

Suddi Udaya

ಉಜಿರೆ ಅನುಗ್ರಹ ಶಾಲಾ ಪ್ರಾರಂಭೋತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಬೇಸಿಗೆ ಶಿಬಿರ ಯಶಸ್ವಿ ಸಂಪನ್ನ

Suddi Udaya

ಉಜಿರೆ: ಪೆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಧರ್ಮಸ್ಥಳದಲ್ಲಿ ಇತಿಹಾಸ ಸೃಷ್ಟಿ: ರಂಗಭೂಮಿಯಲ್ಲಿ ಮೊದಲ ಬಾರಿಗೆ ಏಐ ರೋಬೋಟ್ ‘ಶೃತಿ’ ಅಭಿನಯ

Suddi Udaya

ಬೆಳ್ತಂಗಡಿ: ಹಳೆಕೋಟೆ ಬಳಿ ಓಮಿನಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಗಂಭೀರ ಗಾಯ

Suddi Udaya
error: Content is protected !!