24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹತ್ಯಡ್ಕ: ನಿವೃತ್ತ ಎ.ಎಸ್.ಐ ಕೆ.ಎಸ್. ಬಾಬು ನಿಧನ

ಹತ್ಯಡ್ಕ :ಇಲ್ಲಿಯ ತುಂಬೆತಡ್ಕ ನಿವಾಸಿ ಕೆ.ಎಸ್. ಬಾಬು (73ವ.) ಇವರು ಅಲ್ಪಕಾಲದ ಅನಾರೋಗ್ಯದಿಂದ ನ.24 ರಂದು ನಿಧನರಾದರು.

ಇವರು ಉಪ್ಪಿನಂಗಡಿ, ಬಂಟ್ವಾಳ, ಬರ್ಕೆ, ಮೂಲ್ಕಿ, ಬೆಳ್ತಂಗಡಿ, ಧರ್ಮಸ್ಥಳ, ಉದನೆ ಠಾಣೆಗಳಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿ ಎ.ಎಸ್.ಐ ಯಾಗಿ ನಿವೃತ್ತಿಹೊಂದಿದ್ದರು.

ಮೃತರು ಪತ್ನಿ ಯಶೋಧ, ಮೂವರು ಪುತ್ರರಾದ ಲವ ಕುಮಾರ್, ಶಶಿಕುಮಾರ್, ಕುಮಾರೇಶ ಹಾಗೂ ಇಬ್ಬರು ಪುತ್ರಿಯರಾದ ಶಾಲಿನಿ, ಶೈಲಜಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಡೆಂಜ ನಿವಾಸಿ ಸುರೇಶ್ ಉಪ್ಪಾರ್ಣ(ಸುಬ್ರಮಣ್ಯ ಉಪ್ಪಾರ್ಣ) ಹೃದಯಾಘಾತದಿಂದ ನಿಧನ.

Suddi Udaya

ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಡಿ.17: ನಾರಾವಿ ಎನ್ ಎಸ್ ಎಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ನಾವೂರು ನೇಮಕ

Suddi Udaya

ಉಜಿರೆ ಎಸ್.ಡಿ.ಯಂ.ಐ.ಟಿಯ ಡಾ.ಸುಬ್ರಹ್ಮಣ್ಯ ಭಟ್ಟರಿಗೆ ಪೇಜಾವರ ಶ್ರೀಗಳಿಂದ ಸನ್ಮಾನ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಸದಸ್ಯರು, ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರ ಮಾನವೀಯ ಸ್ಪಂದನೆ: ಪುದುವೆಟ್ಟುವಿನಲ್ಲಿ ಬಡ ಕುಟುಂಬಕ್ಕೆ ನೂತನ ಮನೆಯ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!