24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹತ್ಯಡ್ಕ: ನಿವೃತ್ತ ಎ.ಎಸ್.ಐ ಕೆ.ಎಸ್. ಬಾಬು ನಿಧನ

ಹತ್ಯಡ್ಕ :ಇಲ್ಲಿಯ ತುಂಬೆತಡ್ಕ ನಿವಾಸಿ ಕೆ.ಎಸ್. ಬಾಬು (73ವ.) ಇವರು ಅಲ್ಪಕಾಲದ ಅನಾರೋಗ್ಯದಿಂದ ನ.24 ರಂದು ನಿಧನರಾದರು.

ಇವರು ಉಪ್ಪಿನಂಗಡಿ, ಬಂಟ್ವಾಳ, ಬರ್ಕೆ, ಮೂಲ್ಕಿ, ಬೆಳ್ತಂಗಡಿ, ಧರ್ಮಸ್ಥಳ, ಉದನೆ ಠಾಣೆಗಳಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿ ಎ.ಎಸ್.ಐ ಯಾಗಿ ನಿವೃತ್ತಿಹೊಂದಿದ್ದರು.

ಮೃತರು ಪತ್ನಿ ಯಶೋಧ, ಮೂವರು ಪುತ್ರರಾದ ಲವ ಕುಮಾರ್, ಶಶಿಕುಮಾರ್, ಕುಮಾರೇಶ ಹಾಗೂ ಇಬ್ಬರು ಪುತ್ರಿಯರಾದ ಶಾಲಿನಿ, ಶೈಲಜಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಭೆ

Suddi Udaya

ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಹೊಟೇಲ್ ಕೆಲಸಗಾರ ಶೌಚಾಲಯದಲ್ಲಿ ಶವವಾಗಿ ಪತ್ತೆ

Suddi Udaya

ಅರುವ ಯಕ್ಷಗಾನ ತರಬೇತಿ ಕೇಂದ್ರದ ಅಧ್ಯಕ್ಷರಾಗಿ ಸದಾಶಿವ ಕರಂಬಾರು

Suddi Udaya

ಸುಣ್ಣದಕೆರೆ ಅಂಗನವಾಡಿ ಕೇಂದ್ರದ ನಿವೃತ್ತ ಕಾರ್ಯಕರ್ತೆ ವಸಂತಿರವರಿಗೆ ಸನ್ಮಾನ

Suddi Udaya
error: Content is protected !!