25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹತ್ಯಡ್ಕ: ನಿವೃತ್ತ ಎ.ಎಸ್.ಐ ಕೆ.ಎಸ್. ಬಾಬು ನಿಧನ

ಹತ್ಯಡ್ಕ :ಇಲ್ಲಿಯ ತುಂಬೆತಡ್ಕ ನಿವಾಸಿ ಕೆ.ಎಸ್. ಬಾಬು (73ವ.) ಇವರು ಅಲ್ಪಕಾಲದ ಅನಾರೋಗ್ಯದಿಂದ ನ.24 ರಂದು ನಿಧನರಾದರು.

ಇವರು ಉಪ್ಪಿನಂಗಡಿ, ಬಂಟ್ವಾಳ, ಬರ್ಕೆ, ಮೂಲ್ಕಿ, ಬೆಳ್ತಂಗಡಿ, ಧರ್ಮಸ್ಥಳ, ಉದನೆ ಠಾಣೆಗಳಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿ ಎ.ಎಸ್.ಐ ಯಾಗಿ ನಿವೃತ್ತಿಹೊಂದಿದ್ದರು.

ಮೃತರು ಪತ್ನಿ ಯಶೋಧ, ಮೂವರು ಪುತ್ರರಾದ ಲವ ಕುಮಾರ್, ಶಶಿಕುಮಾರ್, ಕುಮಾರೇಶ ಹಾಗೂ ಇಬ್ಬರು ಪುತ್ರಿಯರಾದ ಶಾಲಿನಿ, ಶೈಲಜಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಚುನಾವಣೆ: ಸತತ ಎರಡನೇ ಅವಧಿಗೆ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತರು

Suddi Udaya

ವಿಜಯ ಕ್ರೆಡಿಟ್ ಕೋ‌ ಅಪರೇಟೀವ್ ಸೊಸೈಟಿ ಬೆಳ್ತಂಗಡಿ ರೂ.1,848 ಕೋಟಿ ವಾಷಿ೯ಕ ವ್ಯವಹಾರ: ರೂ.5 ಕೋಟಿ ರೂ ನಿವ್ವಳ ಲಾಭ

Suddi Udaya

ವೇಣೂರು ಮಹಾವೀರ ನಗರ ನಿವಾಸಿ ದಯಾನಂದ ಪ್ರಭು ನಿಧನ

Suddi Udaya

ಕೊರಂಜ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ನೂತನ ಕೊಠಡಿ ಉದ್ಘಾಟನೆ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಇಂದು ಮಹಾ ಬ್ರಹ್ಮರಥೋತ್ಸವ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!