September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹತ್ಯಡ್ಕ: ನಿವೃತ್ತ ಎ.ಎಸ್.ಐ ಕೆ.ಎಸ್. ಬಾಬು ನಿಧನ

ಹತ್ಯಡ್ಕ :ಇಲ್ಲಿಯ ತುಂಬೆತಡ್ಕ ನಿವಾಸಿ ಕೆ.ಎಸ್. ಬಾಬು (73ವ.) ಇವರು ಅಲ್ಪಕಾಲದ ಅನಾರೋಗ್ಯದಿಂದ ನ.24 ರಂದು ನಿಧನರಾದರು.

ಇವರು ಉಪ್ಪಿನಂಗಡಿ, ಬಂಟ್ವಾಳ, ಬರ್ಕೆ, ಮೂಲ್ಕಿ, ಬೆಳ್ತಂಗಡಿ, ಧರ್ಮಸ್ಥಳ, ಉದನೆ ಠಾಣೆಗಳಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿ ಎ.ಎಸ್.ಐ ಯಾಗಿ ನಿವೃತ್ತಿಹೊಂದಿದ್ದರು.

ಮೃತರು ಪತ್ನಿ ಯಶೋಧ, ಮೂವರು ಪುತ್ರರಾದ ಲವ ಕುಮಾರ್, ಶಶಿಕುಮಾರ್, ಕುಮಾರೇಶ ಹಾಗೂ ಇಬ್ಬರು ಪುತ್ರಿಯರಾದ ಶಾಲಿನಿ, ಶೈಲಜಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪುಂಜಾಲಕಟ್ಟೆ: ವ್ಯಕ್ತಿತ್ವ ವಿಕಸನ ಮತ್ತು ಸಮಯ ನಿರ್ವಹಣೆಯ ಬಗ್ಗೆ ಕಾರ್ಯಾಗಾರ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲೆಯ ನಿವೃತ್ತ ಮುಖ್ಯಶಿಕ್ಷಕ ಸುಬ್ರಹ್ಮಣ್ಯ ರಾವ್ ರವರಿಗೆ ಬೀಳ್ಕೂಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಮುಸ್ಲಿಮ್ ಮುಖಂಡರಿಂದ ಶಾಹುಲ್ ಹಮೀದ್ ಕೆ.ಕೆ. ನೇತೃತ್ವದಲ್ಲಿ ಸಚಿವ ಝಮೀರ್ ಅಹ್ಮದ್ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಅರಿವಿನ ದೀವಿಗೆ ‘ಪಶ್ಚಿಮ ಘಟ್ಟಗಳ ಜೀವ ವೈವಿಧ್ಯ’ ವಿಶೇಷ ಉಪನ್ಯಾಸ

Suddi Udaya
error: Content is protected !!