September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ: ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಶಿಬಿರ

ಮಚ್ಚಿನ ಶ್ರೀ ಮಹಾತೋಭಾರ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜ ಮತ್ತು ಕೆಎಂಸಿ ಆಸ್ಪತ್ರೆ ಅತ್ತಾವರ ಮಂಗಳೂರು ಇದರ ಆಶ್ರಯದಲ್ಲಿ ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಶಿಬಿರವು ಸಮುದಾಯ ಭವನ ಬಳ್ಳಮಂಜದಲ್ಲಿ ನಡೆಯಿತು.

ಜನರಿಗೆ ಕಣ್ಣಿನ ವಿಭಾಗ, ಕಿವಿ ಮೂಗು ಮತ್ತು ಗಂಟಲು ವಿಭಾಗ, ದಂತ ಚಿಕಿತ್ಸೆ, ಸಾಮಾನ್ಯ ರೋಗ ಎಲುಬು ಮತ್ತು ಕೀಲು ರೋಗ, ಸ್ತ್ರೀ ರೋಗ ಗಳ ತಪಾಸನೆಯನ್ನು ಜನರು ಪಡೆದುಕೊಂಡರು ಜನರಿಗೆ ಉಚಿತವಾಗಿ ತಪಾಸಣೆ ಹಾಗೂ ಔಷಧಿ ವಿತರಣೆ ಮಾಡಲಾಯಿತು.


ಈ ಸಂದರ್ಭದಲ್ಲಿ ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ| ಹರ್ಷ ಸಂಪಿಗೆತ್ತಾಯ, ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಚಂದ್ರಕಾಂತ ನಿಡ್ಡಾಜೆ, ಉಪಾಧ್ಯಕ್ಷರಾದ ಸೋಮಾವತಿ, ಕೆಎಂಸಿ ಆಸ್ಪತ್ರೆಯ ವೈದ್ಯರಾದ ಡಾ| ರಿತ್ವಿಕ್ ಜೈನ್, ಡಾ| ಪಲ್ಲವಿ, ಡಾ. ಭವ್ಯದೀಕ್ಷ, ಡಾ| ರೋಶನಿ, ಡಾ| ಅಶ್ರಫ್, ಡಾ| ಸುಭಾನ್ಸಿ, ಡಾ| ಅವಿನಾಶ್ ಭಟ್, ಡಾ| ಜಫರ್ಸನ್, ಡಾ| ಹಾರ್ಭಟ್, ಗ್ರಾಮ ಪಂಚಾಯತ್ ಸದಸ್ಯರಾದ ರವಿಚಂದ್ರ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಪುಂಜಾಲಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹದಗೆಟ್ಟಿರುವ ರಸ್ತೆಯ ಶ್ರಮದಾನ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಅನುದಾನಿತ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಅಬಲೆಯರ ಪುನರ್ವಸತಿ ಕೇಂದ್ರ “ಸೇವಾಶ್ರಮ”ದಲ್ಲಿ ಪ್ರಧಾನಿ ನರೇಂದ್ರ ಮೋದಿರವರ ಹುಟ್ಟುಹಬ್ಬ ಆಚರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಧರ್ಮಸ್ಥಳ ಸಮುದಾಯದ ಅಭಿವೃದ್ಧಿ ವಿಭಾಗ ಆಶ್ರಯದಲ್ಲಿ 418 ಶಾಲೆಗಳಿಗೆ ರೂ.2.50 ಕೋಟಿ ಮೊತ್ತದ 3472 ಜೊತೆ ಪೀಠೋಪಕರಣ ವಿತರಣೆಗೆ ಡಾ.ಹೆಗ್ಗಡೆ ಚಾಲನೆ

Suddi Udaya

ಬೆಳ್ತಂಗಡಿ: ಶ್ರೀ ಧ.ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ಹಾಗೂ ದುಷ್ಪರಿಣಾಮಗಳ ಬಗ್ಗೆ ಮಾಹಿತಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸುರಕ್ಷಾ ಚೆಕ್ ವಿತರಣೆ

Suddi Udaya
error: Content is protected !!