July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಫ್ : 75 ಕೆ.ಜಿ ವಿಭಾಗದಲ್ಲಿ ಹೇಮಚಂದ್ರರಿಗೆ ಕಂಚಿನ‌ ಪದಕ

ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ -2023ರಲ್ಲಿ 74 ಕೆಜಿ ವಿಭಾಗದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದ ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಹೇಮಚಂದ್ರ ಅವರು ಕಂಚಿನ ಪದಕವನ್ನು ಪಡೆದಿದ್ದಾರೆ.

Related posts

ಆ.5 ರಂದು ಮಂಗಳೂರು ಜಂಟಿ ಕ್ರಿಯಾ ಸಮಿತಿಯ ವತಿಯಿಂದ ಏರ್ಪಡಿಸಲಾದ ಹೋರಾಟಕ್ಕೆ ಭಾರತೀಯ ಮಜ್ದೂರು ಸಂಘ ಬಾಹ್ಯ ಬೆಂಬಲ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ

Suddi Udaya

ವಿಶೇಷ ಚೇತನರ ಬಾಳಿಗೆ ಬೆಳಕಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮ: 8,768 ವಿವಿಧ ಉಚಿತ ಸಲಕರಣೆ ವಿತರಣೆ

Suddi Udaya

ಪಟ್ರಮೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಿತೇಶ್ ಎನ್ ಪುತ್ರನ್ ವರ್ಗಾವಣೆ: ಪಂಚಾಯತ್ ವತಿಯಿಂದ ಹಾಗೂ ಒಕ್ಕೂಟದಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಶ್ರದ್ಧಾಕೇಂದ್ರಗಳಲ್ಲಿ “ದೇವವೃಕ್ಷ” ನೆಡುವ ಅಭಿಯಾನಕ್ಕೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.17ರಂದು ವಿದ್ಯುತ್ ನಿಲುಗಡೆ

Suddi Udaya
error: Content is protected !!