April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಖ್ಯಾತ ಚಲನಚಿತ್ರ ನಿರ್ಮಾಪಕ ಆರ್ ಶ್ರೀನಿವಾಸ್ ಭೇಟಿ

ಬೆಳಾಲು: ಬೆಂಗಳೂರಿನ ಖ್ಯಾತ ಚಲನಚಿತ್ರ ನಿರ್ಮಾಪಕ ಆರ್ ಶ್ರೀನಿವಾಸ್ ಅವರು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಭೇಟಿ ನೀಡಿ ಶ್ರೀದೇವಿ ಚಾಮುಂಡೇಶ್ವರಿಗೆ ವಿಶೇಷವಾಗಿ ಪೂಜೆಯನ್ನು ಸಲ್ಲಿಸಿ, ಧರ್ಮದರ್ಶಿಯವರ ಆಶೀರ್ವಾದ ಪಡೆದರು.

Related posts

ಪುದುವೆಟ್ಟು ಶ್ರೀ.ಧ.ಮಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಭಾರತೀಯ ಜೈನ್ ಮಿಲನ್ ಸಭೆ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘ ರಚನೆ

Suddi Udaya

ಶಿಶಿಲ: ಚಿಕನ್ ಸೆಂಟರ್ ಶುಭಾರಂಭ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕರ್ನಾಟಕ ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ ನೌಕರರ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!