April 8, 2025
Uncategorized

ಕಕ್ಕಿಂಜೆ: ಕಾರೊಂದರ ಮೇಲೆ ಕಾಡಾನೆ ದಾಳಿ

ಬೆಳ್ತಂಗಡಿ; ಕಕ್ಕಿಂಜೆ ಸಮೀಪ‌ ಬಯಲು ಬಸ್ತಿಯಲ್ಲಿ ಕಾಡಾನೆ ರಸ್ತೆಯಲ್ಲಿ ಓಡಾಟ ನಡೆಸಿ ಕಾರೊಂದರ ಮೇಲೆ ದಾಳಿ ನಡೆಸಿದ ಘಟನೆ ಸೋಮವಾರ ರಾತ್ರಿಯ ವೇಳೆ ಸಂಭವಿಸಿದೆ.

ಆನೆ ಬರುವುದನ್ನು ನೋಡಿ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ ಕಾರಿನ ಬಳಿ ಬಂದ ಕಾಡಾನೆ ಕಾರಿನ ಮುಂಭಾಗವನ್ನು ಮೇಲೆತ್ತಿ ಕೆಳಗೆ ಬಿಟ್ಟಿದೆ. ಕಾರಿನಲ್ಲಿದ ಒಬ್ನರಿಗೆ ಈ ಸಂದರ್ಭದಲ್ಲಿ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಬಳಿಕ ಕಾಡಾನೆ ಅಲ್ಲಿಯೇ ಅರಣ್ಯದತ್ತ ಸಾಗಿದೆ.

Related posts

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್ ಶಿಪ್ ತ್ರೋಬಾಲ್ ಪಂದ್ಯಾಟಕ್ಕೆ ಕಣಿಯೂರು ನ ಯೂನಿತ್. ಕೆ ಆಯ್ಕೆ

Suddi Udaya

ಅಳದಂಗಡಿ: ಕಿಶೋರ್-ಕಾವ್ಯ ದಂಪತಿ ವಿವಾಹ ಭೋಜನಾ ಕೂಟಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ಭಾಗಿ

Suddi Udaya

ಬಳಂಜ: ಜ್ಯೋತಿ ಮಹಿಳಾ ಮಂಡಲದಿಂದ ಸರಕಾರಿ ಶಾಲೆಯಲ್ಲಿ ಊರಿನವರ ಪಾತ್ರ ವಿಷಯದ ಬಗ್ಗೆ ಕಾರ್ಯಾಗಾರ

Suddi Udaya

ಧರ್ಮಸ್ಥಳ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಪುತ್ತೂರು ಅಕ್ಷಯ ಕಾಲೇಜಿನ ಅಟರ್ನಸ್- 2024 ಫೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ದಕ್ಷಿಣ ಕನ್ನಡ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿಯಾಗಿ ಅಬ್ದುಲ್ ರಹಿಮಾನ್ ಪಡ್ಪು

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ