25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಕಕ್ಕಿಂಜೆ: ಕಾರೊಂದರ ಮೇಲೆ ಕಾಡಾನೆ ದಾಳಿ

ಬೆಳ್ತಂಗಡಿ; ಕಕ್ಕಿಂಜೆ ಸಮೀಪ‌ ಬಯಲು ಬಸ್ತಿಯಲ್ಲಿ ಕಾಡಾನೆ ರಸ್ತೆಯಲ್ಲಿ ಓಡಾಟ ನಡೆಸಿ ಕಾರೊಂದರ ಮೇಲೆ ದಾಳಿ ನಡೆಸಿದ ಘಟನೆ ಸೋಮವಾರ ರಾತ್ರಿಯ ವೇಳೆ ಸಂಭವಿಸಿದೆ.

ಆನೆ ಬರುವುದನ್ನು ನೋಡಿ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ ಕಾರಿನ ಬಳಿ ಬಂದ ಕಾಡಾನೆ ಕಾರಿನ ಮುಂಭಾಗವನ್ನು ಮೇಲೆತ್ತಿ ಕೆಳಗೆ ಬಿಟ್ಟಿದೆ. ಕಾರಿನಲ್ಲಿದ ಒಬ್ನರಿಗೆ ಈ ಸಂದರ್ಭದಲ್ಲಿ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಬಳಿಕ ಕಾಡಾನೆ ಅಲ್ಲಿಯೇ ಅರಣ್ಯದತ್ತ ಸಾಗಿದೆ.

Related posts

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya

ಮೊಗ್ರು : ನಾಳೆ (ಮಾ.23) ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ ಅನು ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಶುಭಾರಂಭ – ಭಗವಂತನ ಅನುಗ್ರಹದಿಂದ ಸಂಸ್ಥೆಯು ಪ್ರಗತಿ ಪಥದಲ್ಲಿ ಸಾಗಲಿ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ವೇಣೂರು: ಪಶು ಅಧಿಕಾರಿ ಸುಕೀರ್ತಿ ಜೈನ್ ಸೇವಾ ನಿವೃತ್ತಿ: ಸನ್ಮಾನ

Suddi Udaya

ಮಡಂತ್ಯಾರು: ಸ್ವಚ್ಛತಾ ಕಾರ್ಯ ನಡೆಯುವ ವೇಳೆ ಮಾರುತಿ ಕಾರಿನಲ್ಲಿ ಬಂದು ಕಸ ಹಾಕಿದವರಿಗೆ ಪಂಚಾಯತ್ ನಿಂದ ರೂ. 5 ಸಾವಿರ ದಂಡ

Suddi Udaya

ಎಸ್.ಡಿ.ಎಂ ಬಿ.ಎಡ್ ಕಾಲೇಜು ವಾರ್ಷಿಕೋತ್ಸವ

Suddi Udaya
error: Content is protected !!