July 23, 2026
Uncategorized

ಕಕ್ಕಿಂಜೆ: ಕಾರೊಂದರ ಮೇಲೆ ಕಾಡಾನೆ ದಾಳಿ

ಬೆಳ್ತಂಗಡಿ; ಕಕ್ಕಿಂಜೆ ಸಮೀಪ‌ ಬಯಲು ಬಸ್ತಿಯಲ್ಲಿ ಕಾಡಾನೆ ರಸ್ತೆಯಲ್ಲಿ ಓಡಾಟ ನಡೆಸಿ ಕಾರೊಂದರ ಮೇಲೆ ದಾಳಿ ನಡೆಸಿದ ಘಟನೆ ಸೋಮವಾರ ರಾತ್ರಿಯ ವೇಳೆ ಸಂಭವಿಸಿದೆ.

ಆನೆ ಬರುವುದನ್ನು ನೋಡಿ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ ಕಾರಿನ ಬಳಿ ಬಂದ ಕಾಡಾನೆ ಕಾರಿನ ಮುಂಭಾಗವನ್ನು ಮೇಲೆತ್ತಿ ಕೆಳಗೆ ಬಿಟ್ಟಿದೆ. ಕಾರಿನಲ್ಲಿದ ಒಬ್ನರಿಗೆ ಈ ಸಂದರ್ಭದಲ್ಲಿ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಬಳಿಕ ಕಾಡಾನೆ ಅಲ್ಲಿಯೇ ಅರಣ್ಯದತ್ತ ಸಾಗಿದೆ.

Related posts

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya

ಯಕ್ಷಭಾರತಿ ದಶಮಾನೋತ್ಸವ ಸಭಾ ಸಮಾರಂಭ ಮತ್ತು ಭಾರತ ಮಾತಾ ಪೂಜನ : ದಶಮಾನೋತ್ಸವ ಗೌರವ-ಯಕ್ಷಭಾರತಿ ಪ್ರಶಸ್ತಿ-ಸೇವಾ ಗೌರವ-ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಪ್ರಶಾಂತ್ ಶೆಟ್ಟಿ ನೀನಾಸಂ ಭೇಟಿ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya

ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಹೋಗುವವರ ಗಮನಕ್ಕೆ: ಜುಲೈ 31ರವರೆಗೆ ವಾಹನ ಸಂಚಾರ ನಿರ್ಬಂಧ

Suddi Udaya
error: Content is protected !!