July 23, 2026
Uncategorized

ಕಕ್ಕಿಂಜೆ: ಕಾರೊಂದರ ಮೇಲೆ ಕಾಡಾನೆ ದಾಳಿ

ಬೆಳ್ತಂಗಡಿ; ಕಕ್ಕಿಂಜೆ ಸಮೀಪ‌ ಬಯಲು ಬಸ್ತಿಯಲ್ಲಿ ಕಾಡಾನೆ ರಸ್ತೆಯಲ್ಲಿ ಓಡಾಟ ನಡೆಸಿ ಕಾರೊಂದರ ಮೇಲೆ ದಾಳಿ ನಡೆಸಿದ ಘಟನೆ ಸೋಮವಾರ ರಾತ್ರಿಯ ವೇಳೆ ಸಂಭವಿಸಿದೆ.

ಆನೆ ಬರುವುದನ್ನು ನೋಡಿ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ ಕಾರಿನ ಬಳಿ ಬಂದ ಕಾಡಾನೆ ಕಾರಿನ ಮುಂಭಾಗವನ್ನು ಮೇಲೆತ್ತಿ ಕೆಳಗೆ ಬಿಟ್ಟಿದೆ. ಕಾರಿನಲ್ಲಿದ ಒಬ್ನರಿಗೆ ಈ ಸಂದರ್ಭದಲ್ಲಿ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಬಳಿಕ ಕಾಡಾನೆ ಅಲ್ಲಿಯೇ ಅರಣ್ಯದತ್ತ ಸಾಗಿದೆ.

Related posts

ಉಜಿರೆ: ಮಾಚಾರಿನಲ್ಲಿ ಶ್ರೀ.ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ಮನೆಗೆ ಕೆಸರು ಕಲ್ಲು ಹಾಕಿ ಮನೆ ನಿರ್ಮಾಣಕ್ಕೆ ಚಾಲನೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡಿಸಿದ 17ನೇ ಬಜೆಟ್ ಸರ್ವರಿಗೂ ಸಮಪಾಲು ನೀಡಿರುವ ಐತಿಹಾಸಿಕ ಬಜೆಟ್: ರಕ್ಷಿತ್ ಶಿವರಾಂ

Suddi Udaya

ಅನ್ವೇಷಣಾ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ: ಉಜಿರೆ ಎಸ್‌.ಡಿ.ಎಂ ಎಂಜಿನಿಯರಿಂಗ್ ಕಾಲೇಜ್ ಮತ್ತು ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲಾ ತಂಡಕ್ಕೆ ಬಹುಮಾನ

Suddi Udaya

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

Suddi Udaya
error: Content is protected !!