23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕಕ್ಕಿಂಜೆ: ಕಾರೊಂದರ ಮೇಲೆ ಕಾಡಾನೆ ದಾಳಿ

ಬೆಳ್ತಂಗಡಿ; ಕಕ್ಕಿಂಜೆ ಸಮೀಪ‌ ಬಯಲು ಬಸ್ತಿಯಲ್ಲಿ ಕಾಡಾನೆ ರಸ್ತೆಯಲ್ಲಿ ಓಡಾಟ ನಡೆಸಿ ಕಾರೊಂದರ ಮೇಲೆ ದಾಳಿ ನಡೆಸಿದ ಘಟನೆ ಸೋಮವಾರ ರಾತ್ರಿಯ ವೇಳೆ ಸಂಭವಿಸಿದೆ.

ಆನೆ ಬರುವುದನ್ನು ನೋಡಿ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ ಕಾರಿನ ಬಳಿ ಬಂದ ಕಾಡಾನೆ ಕಾರಿನ ಮುಂಭಾಗವನ್ನು ಮೇಲೆತ್ತಿ ಕೆಳಗೆ ಬಿಟ್ಟಿದೆ. ಕಾರಿನಲ್ಲಿದ ಒಬ್ನರಿಗೆ ಈ ಸಂದರ್ಭದಲ್ಲಿ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಬಳಿಕ ಕಾಡಾನೆ ಅಲ್ಲಿಯೇ ಅರಣ್ಯದತ್ತ ಸಾಗಿದೆ.

Related posts

ನಾರಾವಿ ಮಾಂಡೋವಿ ಮೋಟಾರ್‍ಸ್ ಶೋರೂಮ್ ನಲ್ಲಿ ಡಾಜ್ಲಿಂಗ್‌ ನ್ಯೂ ಡಿಜೈರ್ ಕಾರು ಮಾರುಕಟ್ಟೆಗೆ

Suddi Udaya

ಬಂದಾರು ಗ್ರಾಮದ ಮೈರೋಳ್ತಡ್ಕ,ಶಿವನಗರ – ಪೆರ್ಲಬೈಪಾಡಿ ಸಂಪರ್ಕಿಸುವ ಮುಖ್ಯ ರಸ್ತೆಯ ಬೋಲೋಡಿ ಎಂಬಲ್ಲಿನ ಸೇತುವೆ ಪಕ್ಕದ ಗುಡ್ಡ ಕುಸಿತ ರಸ್ತೆ ಸಂಚಾರ ಬಂದ್

Suddi Udaya

ನಾಲ್ಕೂರು: ನಿಟ್ಟಡ್ಕ, ಪುಣ್ಕೆದೊಟ್ಟು, ಪರಿಸರದಲ್ಲಿ ಹೆಚ್ಚಿದ ಚಿರತೆ ಕಾಟ, ಭಯಭೀತರಾದ ಗ್ರಾಮಸ್ಥರು

Suddi Udaya

ಬೆಳಾಲು ಪ್ರೌಢಶಾಲೆ ವ್ಯಕ್ತಿತ್ವ ವಿಕಾಸನ ಕಾರ್ಯಕ್ರಮ

Suddi Udaya

ಧರ್ಮಸ್ಥಳ ವಲಯದ ಕಾಯರ್ತಡ್ಕ – ಕಳೆಂಜ ಎ ಒಕ್ಕೂಟದ ಸಭೆ: ಮಾಶಾಸನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ-ಮೆರವಣಿಗೆ

Suddi Udaya
error: Content is protected !!