September 6, 2026
Uncategorized

ಕಕ್ಕಿಂಜೆ: ಕಾರೊಂದರ ಮೇಲೆ ಕಾಡಾನೆ ದಾಳಿ

ಬೆಳ್ತಂಗಡಿ; ಕಕ್ಕಿಂಜೆ ಸಮೀಪ‌ ಬಯಲು ಬಸ್ತಿಯಲ್ಲಿ ಕಾಡಾನೆ ರಸ್ತೆಯಲ್ಲಿ ಓಡಾಟ ನಡೆಸಿ ಕಾರೊಂದರ ಮೇಲೆ ದಾಳಿ ನಡೆಸಿದ ಘಟನೆ ಸೋಮವಾರ ರಾತ್ರಿಯ ವೇಳೆ ಸಂಭವಿಸಿದೆ.

ಆನೆ ಬರುವುದನ್ನು ನೋಡಿ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ ಕಾರಿನ ಬಳಿ ಬಂದ ಕಾಡಾನೆ ಕಾರಿನ ಮುಂಭಾಗವನ್ನು ಮೇಲೆತ್ತಿ ಕೆಳಗೆ ಬಿಟ್ಟಿದೆ. ಕಾರಿನಲ್ಲಿದ ಒಬ್ನರಿಗೆ ಈ ಸಂದರ್ಭದಲ್ಲಿ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಬಳಿಕ ಕಾಡಾನೆ ಅಲ್ಲಿಯೇ ಅರಣ್ಯದತ್ತ ಸಾಗಿದೆ.

Related posts

ಶಿಶಿಲ:ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಕೃಷಿಕ ಶೀನಪ್ಪ ಗೌಡ ಪಣಿಕ್ಕಲ್ ನಿಧನ

Suddi Udaya

ಅರಿಕೆಗುಡ್ಡೆ ಸಭಾಭವನಕ್ಕೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ. 5 ಲಕ್ಷ ಅನುದಾನ ಮಂಜೂರು

Suddi Udaya

ಧರ್ಮಸ್ಥಳದ ವಿರುದ್ಧದ ಅಪಪ್ರಚಾರಕ್ಕೆ ಖಂಡಿಸಿಡಾ.ಎಂ.ಎನ್ ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಸಹಕಾರಿಗಳಿಂದಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ‘ಧರ್ಮ ಜಾಗೃತಿ ಯಾತ್ರೆ’

Suddi Udaya

ಭಾರಿ ಮಳೆ: ಆ.29ರಂದು ದ.ಕ.ಜಿಲ್ಲಾ ಶಾಲಾ ಕಾಲೇಜುಗಳಿಗೆ ರಜೆ

Suddi Udaya

ಕಣಿಯೂರು ದೀಪಾ ಸಂಜೀವಿನಿ ಗ್ರಾಮ ಪಂಚಾಯಿತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!