April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಮಂತ್ರಣ ಪರಿವಾರದ ರಾಯಭಾರಿ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಪುತ್ತೂರು ಪ್ರತಿಭಾ ಸಾಂಸ್ಕೃತಿಕ ಉತ್ಸವದಲ್ಲಿ ಸನ್ಮಾನ

ಬೆಳ್ತಂಗಡಿ : ಆಮಂತ್ರಣ ಪರಿವಾರ ಎಂಬ ಸಂಸ್ಥೆಯನ್ನು ಕಟ್ಟಿಕೊಂಡು ಉನ್ನತದೆತ್ತರಕ್ಕೆ ತಂದ ಸಾಂಸ್ಕೃತಿಕ ರಾಯಭಾರಿ ವಿಜಯ ಕುಮಾರ್ ಜೈನ್ ಅಳದಂಗಡಿ ಇವರಿಗೆ ನ.26 ರಂದು ಪುತ್ತೂರಿನಲ್ಲಿ ಸನ್ಮಾನ ನಡೆಯಿತು.

ನವೀನ್ ಪುತ್ತೂರು ಸಾರಥ್ಯದ ಶ್ರೀ ಕೃಷ್ಣ ಯುವಕ ಮಂಡಲ ಸಿಟಿಗುಡ್ಡೆ ಇವರ ನೇತೃತ್ವದಲ್ಲಿ 2ನೇ ವರ್ಷದ ಪ್ರತಿಭಾ ಸಾಂಸ್ಕೃತಿಕ ಉತ್ಸವದಲ್ಲಿ ಈ ಸನ್ಮಾನ ನಡೆಯಿತು.
ಹಲವಾರು ಕಲಾವಿದರಿಗೆ ವೇದಿಕೆಯನ್ನು ನೀಡಿ ನೂರಾರು ಕಾರ್ಯಕ್ರಮದ ಜತೆಗೆ ಸೇವೆಗಳನ್ನು ಮಾಡುತ್ತಿರುವುದನ್ನು ಗುರುತಿಸಿ ಈ ಗೌರವ ಸಲ್ಲಿಕೆಯಾಗಿದೆ.

Related posts

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಹೆಚ್. ಪದ್ಮ ಗೌಡ, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ

Suddi Udaya

ಭಾ.ಜ.ಪಾ. ಹಿರಿಯ ನಾಗರೀಕ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ನೇಮಕ

Suddi Udaya

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ; ಬೆಳ್ತಂಗಡಿ ಮಂಡಲದ ವತಿಯಿಂದ ವಿಜಯೋತ್ಸವ: ಸಂಸದ ಕ್ಯಾ| ಬ್ರಿಜೇಶ್ ಚೌಟ ಭಾಗಿ

Suddi Udaya

ಸುದ್ದಿ ಉದಯ ಪತ್ರಿಕಾ ವಿತರಕ ಯಕ್ಷಗಾನ ಕಲಾವಿದ ನಾರಾಯಣ ಕನಡ ದಂಪತಿಯ ವೈವಾಹಿಕ ಸುವರ್ಣ ಸಂಭ್ರಮ ಆಚರಣೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 2644 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!