September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಮಂತ್ರಣ ಪರಿವಾರದ ರಾಯಭಾರಿ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಪುತ್ತೂರು ಪ್ರತಿಭಾ ಸಾಂಸ್ಕೃತಿಕ ಉತ್ಸವದಲ್ಲಿ ಸನ್ಮಾನ

ಬೆಳ್ತಂಗಡಿ : ಆಮಂತ್ರಣ ಪರಿವಾರ ಎಂಬ ಸಂಸ್ಥೆಯನ್ನು ಕಟ್ಟಿಕೊಂಡು ಉನ್ನತದೆತ್ತರಕ್ಕೆ ತಂದ ಸಾಂಸ್ಕೃತಿಕ ರಾಯಭಾರಿ ವಿಜಯ ಕುಮಾರ್ ಜೈನ್ ಅಳದಂಗಡಿ ಇವರಿಗೆ ನ.26 ರಂದು ಪುತ್ತೂರಿನಲ್ಲಿ ಸನ್ಮಾನ ನಡೆಯಿತು.

ನವೀನ್ ಪುತ್ತೂರು ಸಾರಥ್ಯದ ಶ್ರೀ ಕೃಷ್ಣ ಯುವಕ ಮಂಡಲ ಸಿಟಿಗುಡ್ಡೆ ಇವರ ನೇತೃತ್ವದಲ್ಲಿ 2ನೇ ವರ್ಷದ ಪ್ರತಿಭಾ ಸಾಂಸ್ಕೃತಿಕ ಉತ್ಸವದಲ್ಲಿ ಈ ಸನ್ಮಾನ ನಡೆಯಿತು.
ಹಲವಾರು ಕಲಾವಿದರಿಗೆ ವೇದಿಕೆಯನ್ನು ನೀಡಿ ನೂರಾರು ಕಾರ್ಯಕ್ರಮದ ಜತೆಗೆ ಸೇವೆಗಳನ್ನು ಮಾಡುತ್ತಿರುವುದನ್ನು ಗುರುತಿಸಿ ಈ ಗೌರವ ಸಲ್ಲಿಕೆಯಾಗಿದೆ.

Related posts

ಚಾರ್ಮಾಡಿ ಘಾಟಿಯಲ್ಲಿ ತಡೆಗೋಡೆಗೆ ಗುದ್ದಿದ ಖಾಸಗಿ ಬಸ್

Suddi Udaya

ಉಜಿರೆ: ಮಿತ್ರ ಯುವಕ ಮಂಡಲ ಅರಳಿ ಹಾಗೂ ಮಿತ್ರ ಮಹಿಳಾ ಮಂಡಳಿ ವತಿಯಿಂದ 27ನೇ ವರ್ಷದ ಪ್ರತಿಭಾ ಸಂಗಮ

Suddi Udaya

ಜೂ.21: ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಪ. ಪೂ. ಕಾಲೇಜಿನ ಬಾಲಕಿಯರ ತಂಡ ಚಾಂಪಿಯನ್

Suddi Udaya

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಪದಾಧಿಕಾರಿಗಳ ಆಯ್ಕೆ

Suddi Udaya

ಭಾರೀ ಮಳೆಗೆ ಪಟ್ರಮೆ ಹಟ್ಟೆಕಲ್ಲು ನಲ್ಲಿ ಮನೆಯ ಗೋಡೆ ಕುಸಿತ

Suddi Udaya
error: Content is protected !!