22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಮಂತ್ರಣ ಪರಿವಾರದ ರಾಯಭಾರಿ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಪುತ್ತೂರು ಪ್ರತಿಭಾ ಸಾಂಸ್ಕೃತಿಕ ಉತ್ಸವದಲ್ಲಿ ಸನ್ಮಾನ

ಬೆಳ್ತಂಗಡಿ : ಆಮಂತ್ರಣ ಪರಿವಾರ ಎಂಬ ಸಂಸ್ಥೆಯನ್ನು ಕಟ್ಟಿಕೊಂಡು ಉನ್ನತದೆತ್ತರಕ್ಕೆ ತಂದ ಸಾಂಸ್ಕೃತಿಕ ರಾಯಭಾರಿ ವಿಜಯ ಕುಮಾರ್ ಜೈನ್ ಅಳದಂಗಡಿ ಇವರಿಗೆ ನ.26 ರಂದು ಪುತ್ತೂರಿನಲ್ಲಿ ಸನ್ಮಾನ ನಡೆಯಿತು.

ನವೀನ್ ಪುತ್ತೂರು ಸಾರಥ್ಯದ ಶ್ರೀ ಕೃಷ್ಣ ಯುವಕ ಮಂಡಲ ಸಿಟಿಗುಡ್ಡೆ ಇವರ ನೇತೃತ್ವದಲ್ಲಿ 2ನೇ ವರ್ಷದ ಪ್ರತಿಭಾ ಸಾಂಸ್ಕೃತಿಕ ಉತ್ಸವದಲ್ಲಿ ಈ ಸನ್ಮಾನ ನಡೆಯಿತು.
ಹಲವಾರು ಕಲಾವಿದರಿಗೆ ವೇದಿಕೆಯನ್ನು ನೀಡಿ ನೂರಾರು ಕಾರ್ಯಕ್ರಮದ ಜತೆಗೆ ಸೇವೆಗಳನ್ನು ಮಾಡುತ್ತಿರುವುದನ್ನು ಗುರುತಿಸಿ ಈ ಗೌರವ ಸಲ್ಲಿಕೆಯಾಗಿದೆ.

Related posts

ಕುವೆಟ್ಟು ಅನಧಿಕೃತವಾಗಿ ನಿರ್ಮಿಸುತ್ತಿರುವ ಕಟ್ಟಡ ರಚನೆ ಕಾಮಗಾರಿ ಸ್ಥಗಿತ

Suddi Udaya

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಬೊಲ್ಲುಕಲ್ಲು ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಶ್ರೀ ಕ್ಷೇತ್ರ ಧ. ಗ್ರಾ. ಯೋ. ಸಮುದಾಯ ಅಭಿವೃದ್ಧಿ ವತಿಯಿಂದ ರೂ.25 ಸಾವಿರ ಆರ್ಥಿಕ ನೆರವು

Suddi Udaya

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya

ಯಕ್ಷಭಾರತಿಯಿಂದ ಯಕ್ಷಗಾನ “ಕರಂಡಕಾಸುರ ವಧೆ”

Suddi Udaya

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya
error: Content is protected !!