April 2, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ನೇಮಕ

ಬೆಳ್ತಂಗಡಿ: ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ಅವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ವಿಧಾನಪರಿಷತ್‌ ಸದಸ್ಯ ಹರೀಶ್ ಕುಮಾರ್ ನೇಮಕಗೊಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಕಾರ್ಯತಂತ್ರ ರೂಪಿಸಲು, ಪಕ್ಷ ಸಂಘಟನೆಗಾಗಿ ಸೂಕ್ತ ಸಲಹೆ ಸೂಚನೆ ನೀಡಲು ಮತ್ತು ಇವೆಲ್ಲದರ ಮೇಲ್ವಿಚಾರಣೆ ನೋಡಿಕೊಳ್ಳಲು ಬೆಳ್ತಂಗಡಿ ನಗರ ಬ್ಲಾಕ್‌ಗೆ ಚುನಾವಣೆ ವೀಕ್ಷಕರಾಗಿ ನೇಮಕಗೊಂಡಿರುವ ಎಚ್.ಮಹಮ್ಮದ್ ಅಲಿಯವರು ಜಿಲ್ಲಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿಯೂ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಪುತ್ತೂರು ಪುರಸಭೆ ಮತ್ತು ನಗರಸಭೆಯ ಸದಸ್ಯರಾಗಿ, ವಿಪಕ್ಷ ನಾಯಕರಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.

Related posts

ಬೆಳ್ತಂಗಡಿ: ಬಿಜೆಪಿ ಅಲ್ಪ ಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಆಯ್ಕೆ ಯಾದ ಸೇಬಾಷ್ಟಿಯನ್ ಪಿ ಸಿ ರವರಿಗೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ವತಿಯಿಂದ ಅಭಿನಂದನೆ

Suddi Udaya

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಆಗ್ರಹ: ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸ್ ರಿಗೆ ದೂರು

Suddi Udaya

ಕಲ್ಮಂಜ ಅಕ್ಷಯ ನಗರ ಗೆಳೆಯರ ಬಳಗದ ರಜತ ಸಂಭ್ರಮಾಚರಣೆ

Suddi Udaya

ಗೇರುಕಟ್ಟೆ ನಿವೃತ್ತ ಯೋಧ ವಿಕ್ರಮಗೆ ಅದ್ದೂರಿ ಸ್ವಾಗತ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿಯ ಗೌರವ: ಕಾಂಬೋಡಿಯಾ ದೇಶದಲ್ಲಿ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023 ಸ್ವೀಕರಿಸಿ ಸ್ವದೇಶಕ್ಕೆ ಮರಳಿದ ಸಂಚಾಲಕ ರಾಜೇಶ್ ಪೈ ಉಜಿರೆ

Suddi Udaya

ಗುರಿಪಳ್ಳ ಶಾಲೆಯಲ್ಲಿ ಪೋಷಕರಿಗೆ ವಿಶೇಷ ಮಾಹಿತಿ ಶಿಬಿರ

Suddi Udaya
error: Content is protected !!