22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿಯಲ್ಲಿ ‘ಸ್ಪೂರ್ತಿ’ ಹೊಸ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

ನಡ : ಲಾಯಿಲ ವಲಯದ ನಡ ಕನ್ಯಾಡಿಯಲ್ಲಿ ಸ್ಪೂರ್ತಿ ಎಂಬ ನಾಮಕರಣದೊಂದಿಗೆ ಹೊಸ ಜ್ಞಾನ ವಿಕಾಸ ಕೇಂದ್ರವನ್ನು ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿಯವರು ಉದ್ಘಾಟನೆ ಮಾಡಿ ಜ್ಞಾನ ವಿಕಾಸ ಕೇಂದ್ರದ ಹಿನ್ನಲೆ ಮತ್ತು ದ್ಯೇಯೋದ್ದೇಶಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಅಮೂಲ್ಯ ಅಕ್ಷರ ಸಾಕ್ಷರತಾ ಕೇಂದ್ರದ ಸಮಾಲೋಚಕಿಯವರಾದ ಉಷಾ ರವರು ಜ್ಞಾನ ವಿಕಾಸ ಕೇಂದ್ರದ ಮೂಲಕ ಮಹಿಳೆಯರಿಗೆ ಉತ್ತಮ ಮಾಹಿತಿಗಳು ದೊರೆಯುತ್ತಿದ್ದು ಕಾರ್ಯಕ್ರಮದ ಸದುಪಯೋಗವನ್ನು ಪಡೆಯುವಂತೆ ತಿಳಿಸಿದರು. ಸಮನ್ವಯಧಿಕಾರಿಯವರಾದ ಮಧುರಾವಸಂತ್ ರವರು ಕೇಂದ್ರದ ಸಭೆ ನಡೆಸುವ ರೀತಿಯ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕ ಸುಶಾಂತ್, ಸೇವಾಪ್ರತಿನಿಧಿ ಪುಷ್ಪ, ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಾದ ಸರಳಾ ಉಪಸ್ಥಿತರಿದ್ದರು.

Related posts

ಬಾರ್ಯ : ಪಿಲಿಗೂಡು ಬನ್ನೆಂಗಳ ಹಾಲು ಉತ್ಪಾದಕರ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಎರಡು ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಲಾಯಿಲ: 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆಯ ರಕ್ಷಿತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶ್ರೀರಸ್ತು ಶುಭಮಸ್ತು ಧಾರವಾಹಿಯ ನಟಿ ದೀಪಾ ಕಟ್ಟೆ

Suddi Udaya

ಎಸ್.ಕೆ.ಎಸ್.ಎಸ್.ಎಫ್ ಗುರುವಾಯನಕೆರೆ ಕ್ಲಸ್ಟರ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸಿ.ಎಂ. ಸಿದ್ದರಾಮಯ್ಯರವರ ಬಗ್ಗೆ ಅಶ್ಲೀಲ ಆಡಿಯೋ ವೈರಲ್: ರಜಿತ್ ಕೊಕ್ಕಡ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡ ನ್ಯಾಯವಾದಿ ಬಿ.ಎಂ.ಭಟ್

Suddi Udaya
error: Content is protected !!