22.1 C
ಪುತ್ತೂರು, ಬೆಳ್ತಂಗಡಿ
May 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುವ ಸಂಸತ್ತು ಸ್ಪರ್ಧೆ: ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಗದಗದಲ್ಲಿ ನಡೆದ ರಾಜ್ಯ ಮಟ್ಟದ ಯುವ ಸಂಸತ್ತು ಸ್ಪರ್ಧೆಯಲ್ಲಿ ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ)ದಲ್ಲಿ ವ್ಯಾಸಂಗ ಮಾಡುತ್ತಿರುವ ಇಳ೦ತಿಲ ಗ್ರಾಮದ ವಿದ್ಯಾರ್ಥಿನಿ ಅರ್ಪಿತಾ.ಎ ತೃತೀಯ ಸ್ಥಾನ ಪಡೆದಿರುತ್ತಾಳೆ.

ಬೆಳ್ತಂಗಡಿ ತಾಲೂಕು ಇಲಂತಿಲ ಗ್ರಾಮದ ಆಟಾಲು ನಿವಾಸಿ ಆನಂದ ಪೂಜಾರಿ ಮತ್ತು ಜಯಂತಿ ದಂಪತಿಯ ಪುತ್ರಿ.

Related posts

ನಡ: ಮಂಚದಪಲ್ಕೆ ಚಂದ್ಕೂರು ನಿವಾಸಿ ಸುಮಂಗಳ ನಿಧನ

Suddi Udaya

ಗೇರುಕಟ್ಟೆ:52 ವರ್ಷದ ಗಣೇಶೋತ್ಸವ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ವೈ. ಸದಾನಂದ ಶೆಟ್ಟಿ, ಕಾರ್ಯದರ್ಶಿಯಾಗಿ ರಂಜನ್ ಹೆಚ್. ಆಯ್ಕೆ

Suddi Udaya

ಧರ್ಮಸ್ಥಳ: ಬೈಕ್ ಗೆ ಕಾರು ಡಿಕ್ಕಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶಾಸಕ ಹರೀಶ್ ಪೂಂಜರಿಗೆ ಅಂಗರಕ್ಷಕ ನಿಯೋಜನೆ

Suddi Udaya

ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ, ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವಾರ್ಷಿಕ ಸಭೆ

Suddi Udaya

ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಬೈಕ್ ಸವಾರ ಸಾವು

Suddi Udaya
error: Content is protected !!