ಯುವ ಸಂಸತ್ತು ಸ್ಪರ್ಧೆ: ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಗದಗದಲ್ಲಿ ನಡೆದ ರಾಜ್ಯ ಮಟ್ಟದ ಯುವ ಸಂಸತ್ತು ಸ್ಪರ್ಧೆಯಲ್ಲಿ ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ)ದಲ್ಲಿ ವ್ಯಾಸಂಗ ಮಾಡುತ್ತಿರುವ ಇಳ೦ತಿಲ ಗ್ರಾಮದ ವಿದ್ಯಾರ್ಥಿನಿ ಅರ್ಪಿತಾ.ಎ ತೃತೀಯ ಸ್ಥಾನ ಪಡೆದಿರುತ್ತಾಳೆ.

ಬೆಳ್ತಂಗಡಿ ತಾಲೂಕು ಇಲಂತಿಲ ಗ್ರಾಮದ ಆಟಾಲು ನಿವಾಸಿ ಆನಂದ ಪೂಜಾರಿ ಮತ್ತು ಜಯಂತಿ ದಂಪತಿಯ ಪುತ್ರಿ.

Leave a Comment

error: Content is protected !!