28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಗುಂಡೂರಿ ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅರ್ಚಕ ಸಿ‌.ಕೃಷ್ಣ ಭಟ್ ನಿಧನ

ಗುಂಡೂರಿ:ಶ್ರೀ ಸತ್ಯನಾರಾಯಣ ಪೂಜಾ ಭಜನಾ ಮಂದಿರ ಗುಂಡೂರಿ ತುಂಬೆದಲೆಕ್ಕಿ ಇಲ್ಲಿನ ಪ್ರಧಾನ ಅರ್ಚಕರು, ಗುಂಡೂರಿ ಮಜಲಕ್ಕೆ ನಿವಾಸಿ ಸಿ. ಕೃಷ್ಣ ಭಟ್ ಅವರು ನ28 ರಂದು ಹೃದಯಘಾತದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ಸುಮಾರು 30 ವರ್ಷಗಳಿಂದ ಶ್ರೀ ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅರ್ಚಕರಾಗಿ ಸೇವೆ ಸಲ್ಲಿಸಿ ಊರಿನಲ್ಲಿ ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ದಿ| ಉದಯಕುಮಾರ್ ಸ್ಮರಣಾರ್ಥ “ಸೂರ್ಯೋದಯ” ಕೃತಿ ಬಿಡುಗಡೆ

Suddi Udaya

ವೈದ್ಯರ ನಿರ್ಲಕ್ಷ್ಯಕ್ಕೆ ವೇಣೂರಿನ ಗರ್ಭಿಣಿ ಮಹಿಳೆ ಕೋಮಸ್ಥಿತಿಯಲ್ಲಿ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿ ಕೇಡ್ ಕೊಡುಗೆ

Suddi Udaya

ಗೆಜ್ಜೆಗಿರಿ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತ್ರೋಬಾಲ್ ಪಂದ್ಯಾಟ: ಪದ್ಮುಂಜ ಸ.ಪ.ಪೂ. ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya

ಕೊಯ್ಯೂರು : ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರ ಎಳೆದು ಪರಾರಿ

Suddi Udaya
error: Content is protected !!