ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಮಾಚಾರು ಕಾರ್ಯಕ್ಷೇತ್ರದ ಮಾಚಾರು ಬಿ ಪ್ರಗತಿ ಬಂಧು ಸಂಘದ ಅಬ್ಬಾಸ್ ರವರಿಗೆ ಅನಾರೋಗ್ಯದ ಕಾರಣ ಸಂಪೂರ್ಣ ಸುರಕ್ಷದ ಸಹಾಯಧನದ ಮೊತ್ತ ರೂ. 11,900/- ಮೊತ್ತದ ಚೆಕ್ಕನ್ನು ತಾಲೂಕು ಯೋಜನಾಧಿಕಾರಿಯಾದ ಸುರೇಂದ್ರರವರು ವಿತರಿಸದವರು.

ಮೇಲ್ವಿಚಾರಕಿಯಾದ ಶ್ರೀಮತಿ ವನಿತ ಹಾಗೂ ತಾಲೂಕಿನ ಕೃಷಿ ಅಧಿಕಾರಿ ರಾಮ್ ಕುಮಾರ್ ಉಪಸ್ಥಿತರಿದ್ದರು,

Leave a Comment

error: Content is protected !!