24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ಬೆಂಕಿ ರಹಿತ ಪೌಷ್ಟಿಕ ಆಹಾರ ತಯಾರಿ ಸ್ಪರ್ಧೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾ) ಉಜಿರೆಯ ಸಸ್ಯಶಾಸ್ತ್ರ ವಿಭಾಗದ ಸಕ್ರಿಯ ಸಂಘಗಳಾದ ಸಸ್ಯ ಸೌರಭ ಮತ್ತು ಇಕೋ ಕ್ಲಬ್ ಆಯೋಜಿಸಿದ cooking without fire ಎಂಬ( interclass level ) ಚಟುವಟಿಕೆಯನ್ನು ಹಮ್ಮಿಕೊಳ್ಳಲಾಯಿತು.

 ವಿದ್ಯಾರ್ಥಿಗಳಲ್ಲಿ ಬೆಂಕಿಯ ಬಳಕೆ ಇಲ್ಲದೆ ತುರ್ತು ಸಂದರ್ಭದಲ್ಲಿ ಕೆಲವೊಂದು ಹಸಿ ಪದಾರ್ಥಗಳಿಗೆ ಪೌಷ್ಠಿಕ ಮಿಶ್ರಣವನ್ನು ಬೆರೆಸಿ ವಿಶೇಷವಾದ ಆಹಾರ ವನ್ನು ತಯಾರಿಸುವುದು, ಮೂಲ ಆಹಾರ ವಾಸ್ತುವಿನಲ್ಲಿ ಇರುವ ನೈಜ ಪೋಷ್ಟಿಕ ಅಂಶಗಳು ಬೇಯಿಸಿದಾಗ ಇಲ್ಲವಾಗುವುದು,  ಬೇಯಿಸದೆ ಇರುವ ಆಹಾರವನ್ನು ಅಂದವಾಗಿ ಅಲಂಕರಿಸಿ ಆಯೋಜಿಸುವಂತಹ ಸೃಜನಶೀಲತೆ ಬೆಳೆಸುವ ಉದ್ದೇಶದಿಂದ ಈ ಚಟುವಟಿಕೆಯನ್ನು ಆಯೋಜಿಸಲಾಯಿತು.

 ಕಾರ್ಯ್ರಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ತೀರ್ಪುಗಾರರಾಗಿ ಗೃಹವಿಜ್ಞಾನ ವಿಭಾಗದ ಮುಖ್ಯಸ್ಥೆ ಶೋಭ ಎಸ್. ಹಾಗು ಸಸ್ಯಶಾಸ್ತ್ರ ವಿಭಾಗದ ಪ್ರಾದ್ಯಾಪಕಿಯಾದ ಶಕುಂತಲಾ ಬಿ. ಅವರು ಆಗಮಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ. ಎ. ಕುಮಾರ ಹೆಗ್ಡೆ, ಸಹಾಯಕ ಪ್ರಾಧ್ಯಾಪಕರಾದ ಅಭಿಲಾಷ್ ಕೆ.ಎಸ್, ಕು| ಸ್ವಾತಿ, ಕು| ಮಂಜುಶ್ರೀ ಉಪಸ್ಥಿತರಿದ್ದರು. 

Related posts

ಹನುಮಾನ್ ಟೂರ್ ಆ್ಯಂಡ್ ಟ್ರಾವೆಲ್ಸ್ ಮಾಲಕ ರಾಮಕೃಷ್ಣ ನಿಧನ

Suddi Udaya

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹದ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಫ್ರೆಂಡ್ಸ್ ಬದ್ಯಾರ್ ತಂಡದ ಸದಸ್ಯರಿಂದ ಶ್ರಮದಾನ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಸದಸ್ಯರು, ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರ ಮಾನವೀಯ ಸ್ಪಂದನೆ: ಪುದುವೆಟ್ಟುವಿನಲ್ಲಿ ಬಡ ಕುಟುಂಬಕ್ಕೆ ನೂತನ ಮನೆಯ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ‌: ಬೈಕ್ ಗಳೇರಡರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯ

Suddi Udaya

ಅಳದಂಗಡಿ: ಇತ್ತೀಚೆಗೆ ಭಾರಿ ಗಾಳಿ , ಮಳೆಗೆ ಕುಸಿತಗೊಂಡ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ: ತಾತ್ಕಾಲಿಕ ಮನೆ ದುರಸ್ತಿಗೆ ನೆರವು

Suddi Udaya
error: Content is protected !!