24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಲ್ಮಂಜ: ಡಾ| ಉದಯ ಹೆಬ್ಬಾರ್ ನಿಧನ

ಕಲ್ಮಂಜ ಗ್ರಾಮದ ಪರಾರಿ ಮನೆ ನಿವಾಸಿ, ಪ್ರಸ್ತುತ ಬೆಂಗಳೂರು ಸುಂಕದಕಟ್ಟೆಯಲ್ಲಿ ಕಳೆದ 20ವರ್ಷಗಳಿಂದ ವೈದ್ಯಕೀಯ ವೃತ್ತಿ ನಡೆಸಿಕೊಂಡು ಬರುತ್ತಿದ್ದ ಡಾ| ಉದಯ ಹೆಬ್ಬಾರ್ (57ವರ್ಷ) ಅಲ್ಪಕಾಲದ ಅನಾರೋಗ್ಯದಿಂದ ನ.27 ರಂದು ಸಂಜೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.


ಮೃತರು ಪತ್ನಿ ಶ್ರೀಮತಿ ಹರಿಣಿ , ಪುತ್ರ ಸನತ್, ಇಬ್ಬರು ಸಹೋದರರು, ಇಬ್ಬರು ಸಹೋದರಿಯರು ಹಾಗೂ ಕುಟುಂಬ ವರ್ಗವನ್ನು ಅಗಲಿದ್ದಾರೆ.

Related posts

ಮಾ.17 : ಬೆಳ್ತಂಗಡಿ, ಧರ್ಮಸ್ಥಳ,ಕಕ್ಕಿಂಜೆ ಹಾಗೂ ವೇಣೂರು ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕಲ್ಮಂಜ: ಮೃತ್ಯುಂಜಯ-ನೇತ್ರಾವತಿ ನದಿಯ ಸಂಗಮ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಅಂತರ್ ಕಾಲೇಜು “ತುಳು ಐಸಿರೇ- 2023” : ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ವೇಣೂರು: ಮಹಾವೀರ ನಗರದ ನಿವಾಸಿ ವಿಜಯಮ್ಮ ನಿಧನ

Suddi Udaya

ಜ.25: ಧರ್ಮಸ್ಥಳದಲ್ಲಿ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಬಿಜೆಪಿ ಎಸ್.ಸಿ ಮೋರ್ಚಾದ ಉಪಾಧ್ಯಕ್ಷರಾಗಿ ಸುರೇಶ್ ಎಚ್ ಆರಂಬೋಡಿ ಆಯ್ಕೆ

Suddi Udaya
error: Content is protected !!