ಕಲ್ಮಂಜ: ಡಾ| ಉದಯ ಹೆಬ್ಬಾರ್ ನಿಧನ

Suddi Udaya

ಕಲ್ಮಂಜ ಗ್ರಾಮದ ಪರಾರಿ ಮನೆ ನಿವಾಸಿ, ಪ್ರಸ್ತುತ ಬೆಂಗಳೂರು ಸುಂಕದಕಟ್ಟೆಯಲ್ಲಿ ಕಳೆದ 20ವರ್ಷಗಳಿಂದ ವೈದ್ಯಕೀಯ ವೃತ್ತಿ ನಡೆಸಿಕೊಂಡು ಬರುತ್ತಿದ್ದ ಡಾ| ಉದಯ ಹೆಬ್ಬಾರ್ (57ವರ್ಷ) ಅಲ್ಪಕಾಲದ ಅನಾರೋಗ್ಯದಿಂದ ನ.27 ರಂದು ಸಂಜೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.


ಮೃತರು ಪತ್ನಿ ಶ್ರೀಮತಿ ಹರಿಣಿ , ಪುತ್ರ ಸನತ್, ಇಬ್ಬರು ಸಹೋದರರು, ಇಬ್ಬರು ಸಹೋದರಿಯರು ಹಾಗೂ ಕುಟುಂಬ ವರ್ಗವನ್ನು ಅಗಲಿದ್ದಾರೆ.

Leave a Comment

error: Content is protected !!