September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಲ್ಮಂಜ: ಡಾ| ಉದಯ ಹೆಬ್ಬಾರ್ ನಿಧನ

ಕಲ್ಮಂಜ ಗ್ರಾಮದ ಪರಾರಿ ಮನೆ ನಿವಾಸಿ, ಪ್ರಸ್ತುತ ಬೆಂಗಳೂರು ಸುಂಕದಕಟ್ಟೆಯಲ್ಲಿ ಕಳೆದ 20ವರ್ಷಗಳಿಂದ ವೈದ್ಯಕೀಯ ವೃತ್ತಿ ನಡೆಸಿಕೊಂಡು ಬರುತ್ತಿದ್ದ ಡಾ| ಉದಯ ಹೆಬ್ಬಾರ್ (57ವರ್ಷ) ಅಲ್ಪಕಾಲದ ಅನಾರೋಗ್ಯದಿಂದ ನ.27 ರಂದು ಸಂಜೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.


ಮೃತರು ಪತ್ನಿ ಶ್ರೀಮತಿ ಹರಿಣಿ , ಪುತ್ರ ಸನತ್, ಇಬ್ಬರು ಸಹೋದರರು, ಇಬ್ಬರು ಸಹೋದರಿಯರು ಹಾಗೂ ಕುಟುಂಬ ವರ್ಗವನ್ನು ಅಗಲಿದ್ದಾರೆ.

Related posts

ಶ್ರೀ ಗು.ನಾ.ಸ್ವಾ. ಸೇವಾ ಸಂಘ, ಮಹಿಳಾ ಬಿಲ್ಲವ ವೇದಿಕೆ, ಯುವ ಬಿಲ್ಲವ ವೇದಿಕೆ ಕುವೆಟ್ಟು- ಓಡಿಲ್ನಾಳ ಗ್ರಾಮ ಸಮಿತಿ ವತಿಯಿಂದ ಆಟಿಡೊಂಜಿ ಕೂಟ

Suddi Udaya

ಅಯ್ಯೋಧ್ಯೆ ಶ್ರೀ ರಾಮಲಲ್ಲಾನ ಪ್ರತಿಷ್ಟೆ ನಾಳ ದೇವಸ್ಥಾನದಲ್ಲಿ ನೇರಪ್ರಸಾರ, ಭಜನೆ, ಕರಸೇವಕರಿಗೆ ಸನ್ಮಾನ

Suddi Udaya

ಉಜಿರೆ ಖಾಸಗಿ ಹೊಟೇಲ್ ನಲ್ಲಿ ತಂಗಿದ್ದ ಚಿನ್ನಯ್ಯ ಚಿನ್ನಯ್ಯನನ್ನು ಕರೆತಂದು ಎಸ್.ಐ.ಟಿ ಅಧಿಕಾರಿಗಳ ಮಹಜರು

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿ ಹೋರಾಟ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ, ಮನವಿ ಸಲ್ಲಿಕೆ

Suddi Udaya

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಬೆಳ್ತಂಗಡಿ ಮಾಜಿ ಶಾಸಕ ದಿ| ಕೆ ವಸಂತ ಬಂಗೇರ ರವರ ಪ್ರತಿಮೆಯನ್ನು ಸ್ಥಾಪಿಸುವಂತೆ ಕುವೆಟ್ಟು ಗ್ರಾ.ಪಂ. ಗೆ ಮನವಿ

Suddi Udaya

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya
error: Content is protected !!