38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಉಪ್ಪಾರಪಳಿಕೆ ಸ.ಉ. ಹಿ. ಪ್ರಾ. ಶಾಲಾ ಕ್ರೀಡೋತ್ಸವ

ಕೊಕ್ಕಡ: ಇಲ್ಲಿಯ ಉಪ್ಪಾರಪಳಿಕೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಇದರ ವಾರ್ಷಿಕೋತ್ಸವವು ಡಿ.9 ರಂದು ನಡೆಯಲಿದ್ದು ಈ ಪ್ರಯುಕ್ತ ನ.26 ರಂದು ಶಾಲಾ ಕ್ರೀಡೋತ್ಸವ ಜರಗಿತು.

ಘಟಕರಾಗಿ ಆಗಮಿಸಿದ ಸೌತಡ್ಕ ಸ್ಪೈಸಸ್ ಹೌಸ್ ಉದ್ಯಮಿ ಬಾಲಕೃಷ್ಣ ನೈಮಿಶ ದೀಪ ಪ್ರಜ್ವಲಿಸಿ ಉದ್ಘಾಟಿಸಿ ಶುಭಕೋರಿದರು. ಶಾಲೆಯ ಎಸ್‌ಡಿಎಂಸಿ ಉಪಾಧ್ಯಕ್ಷೆ ಶ್ರೀಮತಿ ಕಾವ್ಯ ಭಾಸ್ಕರ ಕೊಡಿಂಗೇರಿ ಇವರು ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷರಾದ ರಮೇಶ್ ಕುಡಾಲ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀನಾಥ್ ಬಡೆಕೈಲು, ಮಾತೆಯರ ಸಮಿತಿಯ ಅಧ್ಯಕ್ಷೆ ಶ್ರೀಮತಿ ಸಾವಿತ್ರಿ ಬಡೆಕೈಲು ಮೊದಲಾದವರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸರಸ್ವತಿ ಸ್ವಾಗತಿಸಿದರು. ಸಹಾಯಕ ಶಿಕ್ಷಕ ದಾಮೋದರ ಅಜ್ಜಾವರ ನಿರೂಪಿಸಿದರು.

Related posts

ಅರಸಿನಮಕ್ಕಿ: ಬರಮೇಲು ನಿವಾಸಿ ನಾಗಮ್ಮ ನಿಧನ

Suddi Udaya

ಶೇ.100 ತೆರಿಗೆ ವಸೂಲಾತಿ: ನಾವೂರು ಗ್ರಾ.ಪಂ. ಗೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿಯವರಿಂದ ಅಭಿನಂದನೆ

Suddi Udaya

ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಮಾತೃ ವಿಯೋಗ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ಮೂಡುಬಿದಿರೆ ಸ್ವಸ್ತೀಶ್ರೀ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿಯವರಿಂದ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya
error: Content is protected !!