25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

ಪಡಂಗಡಿ : ಪಡಂಗಡಿ ಗ್ರಾ.ಪಂ ಸಭಾಂಗಣದಲ್ಲಿ 2022-23ನೇ ಸಾಲಿನ 15 ಹಣಕಾಸು ಯೋಜನೆಯ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ ನಡೆಯಿತು.

ಈ ಸಂದರ್ಭದಲ್ಲಿ ನರೇಗಾ ಯೋಜನೆ ಕುರಿತು ಮಾಹಿತಿ ನೀಡಲಾಯಿತು.

ಸಭೆಯಲ್ಲಿ ಸಭೆಯ ನೋಡಲ್ ಅಧಿಕಾರಿಯವರಾದ ಶ್ರೀಮತಿ ಲಿಖಿತ ಸಹಾಯಕ ನಿರ್ದೇಶಕರು , ತೋಟಗಾರಿಕಾ ಇಲಾಖೆ ರಾಜ್ಯವಲಯ ಮದ್ದಡ್ಕ ಗ್ರಾ.ಪಂ ಅಧ್ಯಕ್ಷ ವಸಂತ ಪೂಜಾರಿ, ಉಪಾಧ್ಯಕ್ಷೆ ಶ್ರೀಮತಿ ವಸಂತಿ, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸಫನಾ, ಕಾರ್ಯದರ್ಶಿ ತಾರಾನಾಥ್ ನಾಯ್ಕ್, ಸಾಮಾಜಿಕ ಲೆಕ್ಕ ಪರಿಶೋಧನಾ ಶಾಖಾ ಪ್ರಬಂಧಕರು ಶ್ರೀಮತಿ ಜಯಲಕ್ಷ್ಮಿ, ತಾಂತ್ರಿಕ ಸಂಯೋಜಕರು ನಿತಿನ್ ರೈ ಮತ್ತು ಪ್ರಾರ್ಥನಾ, ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಗ್ರಾ.ಪಂ ಸಿಬ್ಬಂದಿಗಳು, ಪಂಚಾಯತ್ ಸದಸ್ಯರುಗಳು, ಸಾಮಾಜಿಕ ಲೆಕ್ಕ ಪರಿಶೋಧನಾ ಸಿಬ್ಬಂದಿಗಳು ಹಾಗೂ ಮಹಾತ್ಮಗಾಂಧಿ ಯೋಜನೆಯ ಫಲಾನುಭವಿಗಳು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ: ಶ್ರೀ ಪಾರ್ಶ್ವನಾಥ ಫ್ಯೂಯಲ್ ಶುಭಾರಂಭ

Suddi Udaya

ಯಕ್ಷಗಾನ ಕಲಾವಿದ ಗಂಗಾಧರ ರವರ ನಿಧನಕ್ಕೆ ಡಾ| ಹೆಗ್ಗಡೆಯವರಿಂದ ಸಂತಾಪ

Suddi Udaya

ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ನುಡಿ ನಮನ

Suddi Udaya

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಮಡಂತ್ಯಾರು ಜೆಸಿಐ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷರಾಗಿ ಜೆಸಿ ಅಮಿತಾ ಅಶೋಕ್ ಅಧಿಕಾರ ಸ್ವೀಕಾರ

Suddi Udaya
error: Content is protected !!