25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

ಪಡಂಗಡಿ : ಪಡಂಗಡಿ ಗ್ರಾ.ಪಂ ಸಭಾಂಗಣದಲ್ಲಿ 2022-23ನೇ ಸಾಲಿನ 15 ಹಣಕಾಸು ಯೋಜನೆಯ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ ನಡೆಯಿತು.

ಈ ಸಂದರ್ಭದಲ್ಲಿ ನರೇಗಾ ಯೋಜನೆ ಕುರಿತು ಮಾಹಿತಿ ನೀಡಲಾಯಿತು.

ಸಭೆಯಲ್ಲಿ ಸಭೆಯ ನೋಡಲ್ ಅಧಿಕಾರಿಯವರಾದ ಶ್ರೀಮತಿ ಲಿಖಿತ ಸಹಾಯಕ ನಿರ್ದೇಶಕರು , ತೋಟಗಾರಿಕಾ ಇಲಾಖೆ ರಾಜ್ಯವಲಯ ಮದ್ದಡ್ಕ ಗ್ರಾ.ಪಂ ಅಧ್ಯಕ್ಷ ವಸಂತ ಪೂಜಾರಿ, ಉಪಾಧ್ಯಕ್ಷೆ ಶ್ರೀಮತಿ ವಸಂತಿ, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸಫನಾ, ಕಾರ್ಯದರ್ಶಿ ತಾರಾನಾಥ್ ನಾಯ್ಕ್, ಸಾಮಾಜಿಕ ಲೆಕ್ಕ ಪರಿಶೋಧನಾ ಶಾಖಾ ಪ್ರಬಂಧಕರು ಶ್ರೀಮತಿ ಜಯಲಕ್ಷ್ಮಿ, ತಾಂತ್ರಿಕ ಸಂಯೋಜಕರು ನಿತಿನ್ ರೈ ಮತ್ತು ಪ್ರಾರ್ಥನಾ, ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಗ್ರಾ.ಪಂ ಸಿಬ್ಬಂದಿಗಳು, ಪಂಚಾಯತ್ ಸದಸ್ಯರುಗಳು, ಸಾಮಾಜಿಕ ಲೆಕ್ಕ ಪರಿಶೋಧನಾ ಸಿಬ್ಬಂದಿಗಳು ಹಾಗೂ ಮಹಾತ್ಮಗಾಂಧಿ ಯೋಜನೆಯ ಫಲಾನುಭವಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಕ್ಯಾನ್ಸರ್ ಲಿಂಫೋಮಾ ಖಾಯಿಲೆ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರರವರಿಂದ ಮತದಾನ

Suddi Udaya

ಗಣೇಶೋತ್ಸವದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ನಗದು ಬಹುಮಾನದಲ್ಲಿ ಬಳಂಜ ಶಾಲೆಯ ಶಾಲಾ ಸಭಾಂಗಣದ ಶಾರದಾ ಕಲಾಮಂದಿರಕ್ಕೆ ಎರಡು ಫೋಕಸ್ ಲೈಟುಗಳ ಕೊಡುಗೆ ನೀಡಿದ ವಿದ್ಯಾರ್ಥಿಗಳು

Suddi Udaya

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಮೂರನೇ ಸುತ್ತಿನ ಬಿರುಸಿನ ಮತಯಾಚನೆ

Suddi Udaya

ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕುಣಿತಾ ಭಜನಾ ಉದ್ಘಾಟನೆ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!