27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ವಾಣಿಜ್ಯ ವ್ಯವಹಾರಗಳ ಅಧ್ಯಯನದಲ್ಲಿ ಯಾಂತ್ರಿಕ ಬುದ್ಧಿಮತ್ತೆಯ ಪಾತ್ರ’ ವಿಶೇಷ ಉಪನ್ಯಾಸ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಯಲ್ಲಿ ಎಸ್ ಡಿ ಎಂ ರೋಟರಿ ವೃತ್ತಿ ಮಾರ್ಗ ದರ್ಶನ ಮತ್ತು ಮಾನವ ಸಂಪನ್ಮೂಲ ಕೇಂದ್ರವು ಆಯೋಜಿಸಿದ Digital literacy ಕಾರ್ಯಕ್ರಮದ ಅಡಿಯಲ್ಲಿ ವಾಣಿಜ್ಯ ವ್ಯವಹಾರಗಳ ಅಧ್ಯಯನದಲ್ಲಿ ಯಾಂತ್ರಿಕ ಬುದ್ಧಿಮತ್ತೆ ಯ ಪಾತ್ರ ದ ಕುರಿತು ವಾರಾಣಸಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯಲ್ಲಿ ಡಾಕ್ಟರೇಟ್ ಪದವಿಯನ್ನು ಪಡೆದು ಪಸ್ತುತ ಆಲೈನ್ಸ್ ವಿಶ್ವವಿದ್ಯಾಲಯದಲ್ಲಿ ಪ್ರಾದ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ. ವಿವೇಕ್ ಮಿಶ್ರಾ ಮತ್ತು ಆಲೈನ್ಸ್ ವಿಶ್ವವಿದ್ಯಾಲಯದಲ್ಲಿ ತರಬೇತಿ ಮತ್ತು ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕ ಡಾ. ಬಾಲಾಜಿ ವೃತ್ತಿ ರವರು ವಿಷೇಶ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು. ಕೃತಕ ಬುದ್ಧಿಮತ್ತೆ ಭವಿಷ್ಯದಲ್ಲಿ ವ್ಯಾಪಕ ಉದ್ಯೋಗಾವಕಾಶ ಸೃಷ್ಟಿಸಲಿದ್ದು ವಾಣಿಜ್ಯ ವ್ಯವಹಾರದಲ್ಲಿ ಅನಿವಾರ್ಯ ಆಗಲಿದೆ ಆದ್ದರಿಂದ ವಿದ್ಯಾರ್ಥಿಗಳು ಯಾಂತ್ರಿಕ ಬುದ್ಧಿಮತ್ತೆ ಕುರಿತು ಉನ್ನತ ವ್ಯಾಸಂಗ ಮಾಡಿದರೆ ಉದ್ಯೋಗ ಅವಕಾಶಗಳು ತುಂಬಾ ಇದೆ ಎನ್ನುವ ಕುರಿತು ಅರಿವು ಮೂಡಿಸಿದರು.

ಈ ಸರಣಿ ಉಪನ್ಯಾಸ ಕಾರ್ಯಕಾರ್ಯಕ್ರಮದಲ್ಲಿ ಬಿ.ಕಾಮ್ ಬಿಸಿಎ ಮತ್ತು ಬಿಬಿಎ ವಿದ್ಯಾರ್ಥಿಗಳಿಗೆ ಭಾಗವಹಿಸಿದ್ದರು ಒಟ್ಟು 254 ವಿದ್ಯಾರ್ಥಿಗಳು ಭಾಗವಹಿಸಿ ಪ್ರಯೋಜನವನ್ನು ಪಡೆದುಕೊಂಡರು.


ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ ಹೆಗ್ಡೆ ಯವರ ಮಾರ್ಗದರ್ಶನದಲ್ಲಿ ತರಬೇತಿ ಮತ್ತು ವೃತ್ತಿ ಮಾರ್ಗದರ್ಶನ ವಿಭಾಗದ ಸಂಯೋಜಕರಾದ ಡಾ. ನಾಗರಾಜ ಪೂಜಾರಿ ಮತ್ತು ಸೌಮ್ಯ ಕುಮಾರಿ ಯವರು ಯಶಸ್ವಿಯಾಗಿ ತರಬೇತಿ ಕಾರ್ಯಾಗಾರನ್ನು ಸಂಘಟಿಸಿ ನಿರ್ವಹಣೆ ಮಾಡಿದರು.

Related posts

ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕ ಶಂಕರ ಲಿಂಗ ಸ್ವಾಮೀಜಿ ಸಮಾಜ ಸೇವಕ ಡಾ.ರವಿರವರ ಕಚೇರಿಗೆ ಬೇಟಿ

Suddi Udaya

ಲಾಯಿಲ ಮತ್ತು ನಗರ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya

ಕುತ್ಯಾರು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಬೆಳ್ತಂಗಡಿ ಪೊಲೀಸ್ ರಿಂದ ತನಿಖೆ

Suddi Udaya

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸುಜನ್ ಸಿ. ಭಂಡಾರಿ ರವರಿಗೆ ಅಳದಂಗಡಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ವತಿಯಿಂದ ಸನ್ಮಾನ

Suddi Udaya

ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya
error: Content is protected !!