25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ತಾಲೂಕಿನ ಪ್ರಸಿದ್ದ ದೈವಪಾತ್ರಿ ರಾಮಣ್ಣ ಪೂಜಾರಿ ಹುಂಬೆಜೆ ನಿಧನ

ಬಳಂಜ: ಬೆಳ್ತಂಗಡಿ ತಾಲೂಕಿನ ಪ್ರಸಿದ್ದ ದೈವ ಪಾತ್ರಿ,ಊರಿನ ಹಿರಿಯರು,ದೈವದ ಪಟ್ಟಿ ಪ್ರಧಾನರಾದ ನಾಲ್ಕೂರು ಗ್ರಾಮದ ಹುಂಬೆಜೆ ಮನೆಯ ರಾಮಣ್ಣ ಪೂಜಾರಿ (81ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಸಂಜೆ 29 ರಂದು ಸ್ವಗೃಹದಲ್ಲಿ ನಿಧನರಾದರು.

ತಾಲೂಕಿನ ಪ್ರಸಿದ್ದ ದೈವಪಾತ್ರಿಯಾಗಿ ಗ್ರಾಮದಲ್ಲಿ ನಡೆಯುವ ದೈವದ ಆರಾಧನೆಯನ್ನು ಕಳೆದ ಹಲವಾರು ವರ್ಷಗಳಿಂದ ಮಾಡುತ್ತ ಬರುತ್ತಿದ್ದರು.

ದೇವಸ್ಥಾನ, ದೈವಸ್ಥಾನಗಳಲ್ಲಿ ಸೇವೆ ಸಲ್ಲಿಸಿ, ಊರಿನಲ್ಲಿ ಎಲ್ಲರಿಗೂ ಮಾರ್ಗದರ್ಶನ ಮಾಡುತ್ತ ಊರವರ ಪ್ರೀತಿ ವಿಶ್ವಾಸ ಗಳಿಸಿದ್ದರು.

ಮೃತರು ಪತ್ನಿ ಕಮಲ, ಒರ್ವ ಪುತ್ರ ದುಗ್ಗಯ್ಯ ಪೂಜಾರಿ,ಮೂವರು ಪುತ್ರಿಯರಾದ ಆಶಾ,ಶಕುಂತಲ,ವಸಂತಿ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಪಡಂಗಡಿ ಮತ್ತು ಗರ್ಡಾಡಿ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಬಳಂಜ: ಪುಣ್ಕೆದೊಟ್ಟು ನಿವಾಸಿ ಚಂದ್ರು ನಿಧನ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಕರಂಬಾರು: ತಾಯಿಯ ಉತ್ತರಕ್ರಿಯೆ ಬೆನ್ನಲ್ಲೇ ಮಗ ನಿಧನ

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷ ದಿವಾಕರ ಪೂಜಾರಿ ರಾಜೀನಾಮೆ

Suddi Udaya

ನಕ್ಸಲರಿಗೆ ಶರಣಾದ ಸರ್ಕಾರ ಅಭಿವೃದ್ಧಿಯ ಕನಸು ಹುಸಿಯಾಗಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

Suddi Udaya
error: Content is protected !!