July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ತಾಲೂಕಿನ ಪ್ರಸಿದ್ದ ದೈವಪಾತ್ರಿ ರಾಮಣ್ಣ ಪೂಜಾರಿ ಹುಂಬೆಜೆ ನಿಧನ

ಬಳಂಜ: ಬೆಳ್ತಂಗಡಿ ತಾಲೂಕಿನ ಪ್ರಸಿದ್ದ ದೈವ ಪಾತ್ರಿ,ಊರಿನ ಹಿರಿಯರು,ದೈವದ ಪಟ್ಟಿ ಪ್ರಧಾನರಾದ ನಾಲ್ಕೂರು ಗ್ರಾಮದ ಹುಂಬೆಜೆ ಮನೆಯ ರಾಮಣ್ಣ ಪೂಜಾರಿ (81ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಸಂಜೆ 29 ರಂದು ಸ್ವಗೃಹದಲ್ಲಿ ನಿಧನರಾದರು.

ತಾಲೂಕಿನ ಪ್ರಸಿದ್ದ ದೈವಪಾತ್ರಿಯಾಗಿ ಗ್ರಾಮದಲ್ಲಿ ನಡೆಯುವ ದೈವದ ಆರಾಧನೆಯನ್ನು ಕಳೆದ ಹಲವಾರು ವರ್ಷಗಳಿಂದ ಮಾಡುತ್ತ ಬರುತ್ತಿದ್ದರು.

ದೇವಸ್ಥಾನ, ದೈವಸ್ಥಾನಗಳಲ್ಲಿ ಸೇವೆ ಸಲ್ಲಿಸಿ, ಊರಿನಲ್ಲಿ ಎಲ್ಲರಿಗೂ ಮಾರ್ಗದರ್ಶನ ಮಾಡುತ್ತ ಊರವರ ಪ್ರೀತಿ ವಿಶ್ವಾಸ ಗಳಿಸಿದ್ದರು.

ಮೃತರು ಪತ್ನಿ ಕಮಲ, ಒರ್ವ ಪುತ್ರ ದುಗ್ಗಯ್ಯ ಪೂಜಾರಿ,ಮೂವರು ಪುತ್ರಿಯರಾದ ಆಶಾ,ಶಕುಂತಲ,ವಸಂತಿ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಪದ್ಮುಂಜ ಸಿ ಎ ಬ್ಯಾಂಕ್ ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಶುಭಾವಿವಾಹ ಧನಂಜಯಮತ್ತುಶೋಭಾ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಡ್ರಗ್ಸ್ ಹಾಗೂ ರಸ್ತೆ ಸುರಕ್ಷತಾ ಜಾಗೃತಿ ನೃತ್ಯ

Suddi Udaya

ಜನಾರ್ಶೀವಾದದಿಂದ ಎರಡನೇ ಬಾರಿ ಶಾಸಕರಾಗಿ ಹರೀಶ್ ಪೂಂಜ ಆಯ್ಕೆ: ಕುತ್ಲೂರಿನಲ್ಲಿ ಕಾರ್ಯಕರ್ತರಿಂದ ಅದ್ಧೂರಿ ವಿಜಯೋತ್ಸವ

Suddi Udaya

ಆದಿವಾಸಿ ಸಮುದಾಯಗಳಿಗೆ ರಸ್ತೆ , ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ರಕ್ಷಿತ್ ಶಿವರಾಂ ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ

Suddi Udaya

ಸುಲ್ಕೇರಿ ಶ್ರೀ ರಾಮ ಪ್ರೌಢ ಶಾಲೆಯ ಪ್ರಾರಂಭೋತ್ಸವ

Suddi Udaya
error: Content is protected !!