37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮೆಣಸಿನ ವ್ಯಾಪಾರಿಯ ಬೈಕ್ ಕಳವು

ಬೆಳ್ತಂಗಡಿ: ತಾಲೂಕಿನ ಅಲ್ಲಲ್ಲಿ ಒಣ ಮೆಣಸು ಮಾರಾಟ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆ ಕುರುಬರ ಬೂದಿಹಾಳ ಗ್ರಾಮದ ಕೆ.ಟಿ.ಕೃಷ್ಣ ಶೆಟ್ಟಿ ಎಂಬವರ ಬೈಕ್ ಕಳ್ಳತನವಾದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನೇತ್ರಾವತಿಯ ಸ್ನಾನಘಟ್ಟದಲ್ಲಿ ಬೈಕ್ ನಿಲ್ಲಿಸಿ ಸ್ನಾನಕ್ಕೆ ಹೋಗಿ ವಾಪಸು ಬಂದಾಗ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಸುಮಾರು 30 ಸಾವಿರ ರೂ. ಮೌಲ್ಯದ ಬೈಕ್ ಕಳ್ಳತನವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದಲ್ಲಿ ಜೀವ ಜಗತ್ತಿನ ವಿಸ್ಮಯಗಳು ‘ ಎನ್ನುವ ವಿಶೇಷ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಉಚಿತ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಶಿಶಿಲ : ಕಂಡೆಚ್ಚಾರು ನಿವಾಸಿ ಶ್ರೀಮತಿ ಪೂರ್ಣಿಮಾ ನಿಧನ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ
ಮಕ್ಕಳ ಶಿಕ್ಷಣಕ್ಕಾಗಿ ರೂ. 2೦ ಸಾವಿರ ನೆರವು

Suddi Udaya

ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ನಿಂದ ಅತ್ಯುತ್ತಮ ಗ್ರಾಮ ಪಂಚಾಯತ್ ಆಗಿ ಆಯ್ಕೆಯಾದ ಉಜಿರೆ ಗ್ರಾಮ ಪಂಚಾಯತ್ ಗೆ ಡಾ|| ಚಿಕ್ಕ ಕೋಮರಿ ಗೌಡ ದತ್ತಿ ಪ್ರಶಸ್ತಿ ಪ್ರದಾನ

Suddi Udaya

ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ರವರ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ವಿತರಣೆ

Suddi Udaya
error: Content is protected !!