July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆಂಜ ಅಂಗಡಿಯಲ್ಲಿ ಅಕ್ರಮ ಮದ್ಯ ಸಂಗ್ರಹ ಮಾಡಿದ ಆರೋಪ: ಅಂಗಡಿ ಮಾಲಕನ್ನು ದೋಷಯುಕ್ತಗೊಳಿಸಿ ನ್ಯಾಯಾಲಯ ಆದೇಶ

ಕಳೆಂಜ : ಅಂಗಡಿಯಲ್ಲಿ ಅಕ್ರಮ ಮದ್ಯ ಸಂಗ್ರಹ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಗಡಿ ಮಾಲಕನ್ನು ದೋಷಯುಕ್ತಗೊಳಿಸಿ ಬೆಳ್ತಂಗಡಿ ನ್ಯಾಯಾಲಯ ತೀರ್ಪು ನೀಡಿದೆ.

ಕಳೆಂಜ ಗ್ರಾಮದ ಡಾ| ಟಿ.ವಿ.ಜೋಸೆಫ್ ಎಂಬವರ ಮಾಲಕತ್ವದ ಅಂಗಡಿಯನ್ನು ಬಾಡಿಗೆ ನೆಲೆಯಲ್ಲಿ ಪಡೆದಿದ್ದ ವ್ಯಕ್ತಿ ಸದ್ರಿ ಅಂಗಡಿ ಕೋಣೆಯಲ್ಲಿ ಅಕ್ರಮ ಮದ್ಯ ಸಂಗ್ರಹಣೆ ಮಾಡಿದ ಬಗ್ಗೆ ಮಾಹಿತಿ ಪಡೆದ ಅಬಕಾರಿ ಇಲಾಖೆಯವರು ದಾಳಿ ಮಾಡಿ, ತನಿಖೆ ನಡೆಸಿ, ಬೆಳ್ತಂಗಡಿ ವ್ಯವಹಾರಿಕ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯಕ್ಕೆ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.

ನ್ಯಾಯಾಲಯವು ವಿಚಾರಣೆ ನಡೆಸಿ ನ್ಯಾಯಾಧೀಶ ರಾದ ಸಂದೇಶ್ ಕೆ. ಇವರು ಅಂಗಡಿ ಮಾಲೀಕ ಡಾ। ಟಿ.ವಿ.ಜೋಸೆಫ್ ಇವರನ್ನು ದೋಷ ಮುಕ್ತಗೊಳಿಸಿ ಆದೇಶ ನೀಡಿದ್ದಾರೆ. ಆರೋಪಿಯ ಪರ ವಕೀಲರಾದ ಗಣೇಶ ಗೌಡ ಇವರು ವಾದಿಸಿದ್ದರು.

Related posts

ಉಜಿರೆ: ಬೈಕ್ ಗೆ ಅನಿಲ ಸಾಗಿಸುತ್ತಿದ್ದ ಟ್ಯಾಂಕ‌ರ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Suddi Udaya

ಅಕ್ಷಯ ತೃತೀಯದ ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ

Suddi Udaya

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

Suddi Udaya

ದ.ಕ. ಜಿಲ್ಲೆಯಲ್ಲಿ ಗಣೇಶ ಚತುರ್ಥಿಗೆ ಸೆ.19 ರಂದು ಸರ್ಕಾರಿ ರಜೆ

Suddi Udaya

ಜೆಸಿಐ ಉಜಿರೆ ಸಿಟಿ ಘಟಕದ ವತಿಯಿಂದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್- ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ತಾಲೂಕಿನ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya
error: Content is protected !!