38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸ.ಪ.ಪೂ. ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಗೆ ನುಡಿನಮನ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಸರಕಾರಿ ಪದವಿಪೂರ್ವ ಕಾಲೇಜು,ನಡ ಇಲ್ಲಿನ ಕಲ್ಪನಾ ಚಾವ್ಲಾ ರೇಂಜರ್ಸ್ ಘಟಕದ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ.
ಪ್ರಾಂಜಲ್ ಗೆ ನುಡಿನಮನ ಸಲ್ಲಿಸಲಾಯಿತು.


ರೇಂಜರ್ ಲೀಡರ್ ಶ್ರೀಮತಿ ವಸಂತಿ ಪಿ. ಇವರು ಸೈನ್ಯಕ್ಕೆ ಸೇರುವ ಪ್ರಾಂಜಲ್ ನ ದೃಢನಿರ್ಧಾರವನ್ನು, ಶ್ರೀಮಂತಿಕೆಗೆ ಮನಸೋಲದ ದಿವ್ಯ ವ್ಯಕ್ತಿತ್ವ ವನ್ನು ವಿವರಿಸುತ್ತಾ, ಎಲ್ಲಾ ಯುವಕ ಯುವತಿಯರಿಗೆ ಅವರು ಆದರ್ಶವಾಗಬೇಕೆಂದು ಕರೆ ನೀಡಿದರು. ತದನಂತರ ಒಂದು ನಿಮಿಷದ ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಎಲ್ಲರೂ ಪ್ರಾಂಜಲ್ ನ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು.


ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಚಂದ್ರಶೇಖರ್ ಉಪ‌ಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕ ವೃಂದದವರು ಹಾಗೂ ಎಲ್ಲಾ ರೇಂಜರ್ಸ್ ವಿದ್ಯಾರ್ಥಿನಿಯರು ಸಹಕರಿಸಿದರು.

Related posts

ಕಳಿಯ: ಪೇರಾಜೆ ನಿವಾಸಿ ನಾಗಮ್ಮ ನಿಧನ

Suddi Udaya

ವಾಣಿ ಕಾಲೇಜು: ಎನ್ಎಸ್ಎಸ್ ವಾರ್ಷಿಕ ದೈನಂದಿನ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ಡಿ.5: ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಗಳ ಪರಿಹಾರಕ್ಕೆ ಗ್ರಾಮಸ್ಥರ ಮನವಿ

Suddi Udaya

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya
error: Content is protected !!