25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಬೆಳ್ತಂಗಡಿ ತಾಲೂಕು ಮಟ್ಟದ ಯೂನಿಯನ್ ರಚನೆ

ಬೆಳ್ತಂಗಡಿ: ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಬೆಳ್ತಂಗಡಿ ತಾಲೂಕು ಮಟ್ಟದ ಯೂನಿಯನ್ ಬೆಳ್ತಂಗಡಿಯಲ್ಲಿ ರಚನೆ ಮಾಡಲಾಯಿತು.

ಬೆಳ್ತಂಗಡಿ ತಾಲೂಕಿನ ಯೂನಿಯನ್ ಅಧ್ಯಕ್ಷರಾಗಿ ಶ್ರೀಮತಿ ಪುಷ್ಪಾ ಆಚಾರ್ಯ ಕಲ್ಮಂಜ, ಉಪಾಧ್ಯಕ್ಷರಾಗಿ ಶ್ರೀಮತಿ ಹರಿಣಾಕ್ಷಿ ಆಚಾರ್ಯ ಬೆಳಾಲು, ಕಾರ್ಯದರ್ಶಿಯಾಗಿ ಶ್ರೀಮತಿ ಮಲ್ಲಿಕಾ ಶೆಟ್ಟಿ ಅಂಡಿಂಜೆ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಸೇವಿತ ನಾವೂರು, ಕೋಶಾಧಿಕಾರಿಯಾಗಿ ಶ್ರೀಮತಿ ಚಂದ್ರಾವತಿ ಧರ್ಮಸ್ಥಳ ಇವರನ್ನು ಆಯ್ಕೆ ಮಾಡಲಾಯಿತು.

ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಹಾಜರಿದ್ದರು.

ಈ ಸಂದರ್ಭದಲ್ಲಿ ಕನಿಷ್ಟ ವೇತನ ಹೆಚ್ಚಳ ಮತ್ತು ವಿವಿಧ ಬೇಡಿಕೆಗಳ ಬಗ್ಗೆ ಒತ್ತಾಯಿಸಿ ಡಿ.1 ರಂದು ಅನಿರ್ದಾಷ್ಟವಧಿ ಮುಷ್ಕರ ನಡೆಸುವ ಬಗ್ಗೆ ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ,ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ಬೆಳ್ತಂಗಡಿ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಗೆ ಕರ್ನಾಟಕ ರಾಜ್ಯ ಮಟ್ಟದ ಗ್ರಾ.ಪಂ. ಮಟ್ಟದ ಮುಖ್ಯ ಪುಸ್ತಕ ಬರಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮಹಾಒಕ್ಕೂಟದ ವತಿಯಿಂದ ಮನವಿ ಯನ್ನು ನೀಡಲಾಯಿತು.

Related posts

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವರ ಬ್ರಹ್ಮ ಕಲಶೋತ್ಸವ

Suddi Udaya

ಶ್ರೀ ರಾಮ ಕ್ಷೇತ್ರ ಶ್ರೀಮಠದ ಸದ್ಗುರು ಸ್ವಾಮಿಗಳನ್ನು ಉತ್ತರಕಾಂಡದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದ ಹರಿದ್ವಾರದ ಶಾಸಕ ಮದನ ಕೌಸಿಕ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಸುಲ್ಕೇರಿ ಒಕ್ಕೂಟದ ಸಹಯೋಗದಿಂದ ಜಲಸಂರಕ್ಷಣೆಯ ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್.ಎಸ್ ವರ್ಗಾವಣೆ

Suddi Udaya

ಗುರುವಾಯನಕೆರೆ ವಿದ್ವತ್ ಪಿ.ಯು. ಕಾಲೇಜು ವತಿಯಿಂದ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಚಿನ್ಮಯ್ ಜಿ.ಕೆ ರವರಿಗೆ ಸನ್ಮಾನ

Suddi Udaya
error: Content is protected !!