March 7, 2026
Uncategorized

ನೆರಿಯ ಕಾರಿನ ಮೇಲೆ ಒಂಟಿ ಸಲಗ ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಎಸಿಎಫ್ ಶ್ರೀಧರ್ ಭೇಟಿ ನೀಡಿ ಪರಿಶೀಲನೆ

ನೆರಿಯ : ಒಂಟಿ ಸಲಗ ಕಾರಿನ ಮೇಲೆ ನ.27 ರಂದು ರಾತ್ರಿ ದಾಳಿ ಮಾಡಿ ಇಬ್ಬರಿಗೆ ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ನ.28 ರಂದು ನೆರಿಯ ಗ್ರಾಮಕ್ಕೆ ಎಸಿಎಫ್ ಶ್ರೀಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೆರಿಯ ಗ್ರಾಮದ ಬಯಲು ಎಂಬಲ್ಲಿ ಸೋಮವಾರ ರಾತ್ರಿ ಅಲ್ಟೋ ಕಾರಿನ ಮೇಲೆ ದಾಳಿ ಮಾಡಿದ್ದು. ಕಾರಿನಲ್ಲಿದ್ದ ಏಳು ಜನರಲ್ಲಿ ಇಬ್ಬರಿಗೆ ಕಾಲು ಮುರಿತವಾಗಿದ್ದು. ರಾತ್ರಿಯೇ ಬೆಳ್ತಂಗಡಿ ಅರಣ್ಯಾಧಿಕಾರಿಗಳು ಭೇಟಿ ಮಾಡಿದ್ದರು.

ನಿನ್ನೆ ಸಂಜೆ ಮಂಗಳೂರು ಎಸಿಎಫ್ ಶ್ರೀಧರ್ ನೆರಿಯ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳಿಗೆ ಆನೆ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿದರು. ಎಸ್ಇಎಫ್ ಭೇಟಿ ವೇಳೆ ಡಿ.ಆರ್.ಫ್.ಓ ಯಾತೀಂದ್ರ ಮತ್ತು ಅರಣ್ಯ ಗಸ್ತುಪಾಲಕ ಅಖಿಲೇಶ್ ಜೊತೆಯಲ್ಲಿದ್ದರು‌.

Related posts

ಉಜಿರೆ: ಮಾಚಾರಿನಲ್ಲಿ ಶ್ರೀ.ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ಮನೆಗೆ ಕೆಸರು ಕಲ್ಲು ಹಾಕಿ ಮನೆ ನಿರ್ಮಾಣಕ್ಕೆ ಚಾಲನೆ

Suddi Udaya

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya

ಶ್ರೀಲಂಕಾದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾದರಿ ಅನುಷ್ಠಾನಕ್ಕೆ ಪೂಣ೯ ಸಹಕಾರ: ಡಾ. ಹೆಗ್ಗಡೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya

ಎರ್ಡೂರು ನಿರಂಜನ್ ರಾವ್ ನಿಧನ

Suddi Udaya
error: Content is protected !!