23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ನೆರಿಯ ಕಾರಿನ ಮೇಲೆ ಒಂಟಿ ಸಲಗ ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಎಸಿಎಫ್ ಶ್ರೀಧರ್ ಭೇಟಿ ನೀಡಿ ಪರಿಶೀಲನೆ

ನೆರಿಯ : ಒಂಟಿ ಸಲಗ ಕಾರಿನ ಮೇಲೆ ನ.27 ರಂದು ರಾತ್ರಿ ದಾಳಿ ಮಾಡಿ ಇಬ್ಬರಿಗೆ ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ನ.28 ರಂದು ನೆರಿಯ ಗ್ರಾಮಕ್ಕೆ ಎಸಿಎಫ್ ಶ್ರೀಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೆರಿಯ ಗ್ರಾಮದ ಬಯಲು ಎಂಬಲ್ಲಿ ಸೋಮವಾರ ರಾತ್ರಿ ಅಲ್ಟೋ ಕಾರಿನ ಮೇಲೆ ದಾಳಿ ಮಾಡಿದ್ದು. ಕಾರಿನಲ್ಲಿದ್ದ ಏಳು ಜನರಲ್ಲಿ ಇಬ್ಬರಿಗೆ ಕಾಲು ಮುರಿತವಾಗಿದ್ದು. ರಾತ್ರಿಯೇ ಬೆಳ್ತಂಗಡಿ ಅರಣ್ಯಾಧಿಕಾರಿಗಳು ಭೇಟಿ ಮಾಡಿದ್ದರು.

ನಿನ್ನೆ ಸಂಜೆ ಮಂಗಳೂರು ಎಸಿಎಫ್ ಶ್ರೀಧರ್ ನೆರಿಯ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳಿಗೆ ಆನೆ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿದರು. ಎಸ್ಇಎಫ್ ಭೇಟಿ ವೇಳೆ ಡಿ.ಆರ್.ಫ್.ಓ ಯಾತೀಂದ್ರ ಮತ್ತು ಅರಣ್ಯ ಗಸ್ತುಪಾಲಕ ಅಖಿಲೇಶ್ ಜೊತೆಯಲ್ಲಿದ್ದರು‌.

Related posts

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ ವಿಧಿವಶ – ಬಲ್ಮಠ ನಿವಾಸದಲ್ಲಿ ಅಂತಿಮ ದರ್ಶನ – ಬಳಿಕ ಮಾಣಿಂಜದಲ್ಲಿ ಅಂತಿಮ ವಿಧಿ ವಿಧಾನ ಕಾರ್ಯ

Suddi Udaya

ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ಡಿ. 7 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅರಣ್ಯ ಇಲಾಖೆಯಿಂದ ಪ್ರಗತಿ ಬಂಧು ತಂಡಗಳಿಗೆ ಗಿಡ ವಿತರಣೆ

Suddi Udaya

ಗುರುವಾಯನಕೆರೆ ಶಿವಂ ಟೆಕ್ಸ್ ಟೈಲ್ಸ್ ಮಾಲೀಕ ಶರ್ವಣ್ ಹೃದಯಾಘಾತದಿಂದ ನಿಧನ

Suddi Udaya

ಫುದುವೆಟ್ಟು : ಮರಳು ಅಡ್ಡೆ ಮೇಲೆ ಧರ್ಮಸ್ಥಳ ಪೊಲೀಸ್ ದಾಳಿ

Suddi Udaya

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಗೆ ಆಡಳಿತ ಅಧಿಕಾರಿ ಪೃಥ್ವಿರಾಜ್ ಶೆಟ್ಟಿ ಆಯ್ಕೆ

Suddi Udaya
error: Content is protected !!