July 23, 2026
Uncategorized

ನೆರಿಯ ಕಾರಿನ ಮೇಲೆ ಒಂಟಿ ಸಲಗ ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಎಸಿಎಫ್ ಶ್ರೀಧರ್ ಭೇಟಿ ನೀಡಿ ಪರಿಶೀಲನೆ

ನೆರಿಯ : ಒಂಟಿ ಸಲಗ ಕಾರಿನ ಮೇಲೆ ನ.27 ರಂದು ರಾತ್ರಿ ದಾಳಿ ಮಾಡಿ ಇಬ್ಬರಿಗೆ ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ನ.28 ರಂದು ನೆರಿಯ ಗ್ರಾಮಕ್ಕೆ ಎಸಿಎಫ್ ಶ್ರೀಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೆರಿಯ ಗ್ರಾಮದ ಬಯಲು ಎಂಬಲ್ಲಿ ಸೋಮವಾರ ರಾತ್ರಿ ಅಲ್ಟೋ ಕಾರಿನ ಮೇಲೆ ದಾಳಿ ಮಾಡಿದ್ದು. ಕಾರಿನಲ್ಲಿದ್ದ ಏಳು ಜನರಲ್ಲಿ ಇಬ್ಬರಿಗೆ ಕಾಲು ಮುರಿತವಾಗಿದ್ದು. ರಾತ್ರಿಯೇ ಬೆಳ್ತಂಗಡಿ ಅರಣ್ಯಾಧಿಕಾರಿಗಳು ಭೇಟಿ ಮಾಡಿದ್ದರು.

ನಿನ್ನೆ ಸಂಜೆ ಮಂಗಳೂರು ಎಸಿಎಫ್ ಶ್ರೀಧರ್ ನೆರಿಯ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳಿಗೆ ಆನೆ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿದರು. ಎಸ್ಇಎಫ್ ಭೇಟಿ ವೇಳೆ ಡಿ.ಆರ್.ಫ್.ಓ ಯಾತೀಂದ್ರ ಮತ್ತು ಅರಣ್ಯ ಗಸ್ತುಪಾಲಕ ಅಖಿಲೇಶ್ ಜೊತೆಯಲ್ಲಿದ್ದರು‌.

Related posts

ಹೆಜ್ಜೇನು ದಾಳಿಯಿಂದ ಮಗುವನ್ನು ರಕ್ಷಿಸಿದ ಮೇಲಂತ ಬೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿ: ಚಂದ್ರವತಿ ಯವರ ಸಮಯ ಪ್ರಜ್ಞೆ ತಾಯಿ ಮಮತೆ ಧೈರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ

Suddi Udaya

ದಿಡುಪೆ : ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಇದರ ಅಂಗ ಸಂಸ್ಥೆ ಮಸ್ಜಿದುಲ್ ಹಿದಾಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪುರುಷ ಕಟ್ಟುವ ಆಚರಣೆಯಲ್ಲಿ ಮುಸ್ಲಿಂ ಧರ್ಮದ ಅವಹೇಳನ : ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ: ಎಸ್.ಡಿ.ಪಿ.ಐ

Suddi Udaya

ಬೆಳ್ತಂಗಡಿ ಸೇವಾಭಾರತಿ ಆಶ್ರಯದಲ್ಲಿ 100ನೇ ಬೃಹತ್ ರಕ್ತದಾನ ಶಿಬಿರ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಿಶೋರ್ ಕುಮಾರ್ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya
error: Content is protected !!