23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರ ಅವಿರೋಧ ಆಯ್ಕೆ

ಧರ್ಮಸ್ಥಳ: ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಡಿ.3 ರಂದು ಚುನಾವಣೆ ನಿಗದಿಯಾಗಿದ್ದು ಅಂತಿಮವಾಗಿ ಎಲ್ಲಾ 13 ಕಾಂಗ್ರೆಸ್ ಬೆಂಬಲಿತ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆಯಾದರು.

ಸಾಮಾನ್ಯ 7 ಸ್ಥಾನದಿಂದ ಕರಿಯಪ್ಪ, ಸಂತೋಷ್ ಕುಮಾರ್, ಟಿ.ವಿ.ದೇವಸ್ಯ, ವಿ.ಜಿ.ಬಾಬು, ಕೆ.ಯು. ಜೋಸೆಫ್, ಟಿ. ಟಿ. ಬೆನ್ನಿ, ಮೋನಪ್ಪ ಪೂಜಾರಿ, ಪರಿಶಿಷ್ಟ ಜಾತಿ ಮೀಸಲು ಸ್ಥಾನದಿಂದ ಗೋಪಿ, ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ವೀರಪ್ಪ ಮಲೆಕುಡಿಯ, ಹಿಂದುಳಿದ ವರ್ಗ ಎ ಸ್ಥಾನಕ್ಕೆ ಸುನೀಲ್, ಹಿಂದುಳಿದ ವರ್ಗ ಬಿ ಸ್ಥಾನಕ್ಕೆ ರವೀಂದ್ರ ಗೌಡ ಹಾಗೂ ಮಹಿಳಾ ಮೀಸಲು ಸ್ಥಾನಕ್ಕೆ ಲಲಿತಾ ಮತ್ತು ಬೇಬಿ ಕೆ. ಅವಿರೋಧವಾಗಿ ಆಯ್ಕೆಯಾದರು.

ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಯ ವಿಲಾಸ್ ಚುನಾವಣಾ ಅಧಿಕಾರಿಯಾಗಿದ್ದರು.

Related posts

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya

ಹೊಸಂಗಡಿ ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುನೀಲ್ ಶೆಟ್ಟಿಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಕನ್ಯಾಡಿ ಸೇವಾಧಾಮಕ್ಕೆ ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯ ಭೇಟಿ

Suddi Udaya

ಅರಸಿನಮಕ್ಕಿ: ಬರಮೇಲು ನಿವಾಸಿ ನಾಗಮ್ಮ ನಿಧನ

Suddi Udaya

ಪುತ್ತೂರು ವಿನ್ಸೆಂಟ್ ಪ್ರಕಾಶ್ ಪಿಂಟೋ ಹಾಗೂ ತೇರೆಸಾ ಪಿಂಟೋ ರವರಿಂದ ಮೇಲಂತಬೆಟ್ಟು ಅಂಗನವಾಡಿ ಮಕ್ಕಳಿಗೆ ಪಾದರಕ್ಷೆ ವಿತರಣೆ

Suddi Udaya

ಇಳಂತಿಲ: ಡೇನಿತ್ ಸಾಲ್ಯಾನ್ ತೋಟದಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya
error: Content is protected !!