24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರ ಅವಿರೋಧ ಆಯ್ಕೆ

ಧರ್ಮಸ್ಥಳ: ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಡಿ.3 ರಂದು ಚುನಾವಣೆ ನಿಗದಿಯಾಗಿದ್ದು ಅಂತಿಮವಾಗಿ ಎಲ್ಲಾ 13 ಕಾಂಗ್ರೆಸ್ ಬೆಂಬಲಿತ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆಯಾದರು.

ಸಾಮಾನ್ಯ 7 ಸ್ಥಾನದಿಂದ ಕರಿಯಪ್ಪ, ಸಂತೋಷ್ ಕುಮಾರ್, ಟಿ.ವಿ.ದೇವಸ್ಯ, ವಿ.ಜಿ.ಬಾಬು, ಕೆ.ಯು. ಜೋಸೆಫ್, ಟಿ. ಟಿ. ಬೆನ್ನಿ, ಮೋನಪ್ಪ ಪೂಜಾರಿ, ಪರಿಶಿಷ್ಟ ಜಾತಿ ಮೀಸಲು ಸ್ಥಾನದಿಂದ ಗೋಪಿ, ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ವೀರಪ್ಪ ಮಲೆಕುಡಿಯ, ಹಿಂದುಳಿದ ವರ್ಗ ಎ ಸ್ಥಾನಕ್ಕೆ ಸುನೀಲ್, ಹಿಂದುಳಿದ ವರ್ಗ ಬಿ ಸ್ಥಾನಕ್ಕೆ ರವೀಂದ್ರ ಗೌಡ ಹಾಗೂ ಮಹಿಳಾ ಮೀಸಲು ಸ್ಥಾನಕ್ಕೆ ಲಲಿತಾ ಮತ್ತು ಬೇಬಿ ಕೆ. ಅವಿರೋಧವಾಗಿ ಆಯ್ಕೆಯಾದರು.

ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಯ ವಿಲಾಸ್ ಚುನಾವಣಾ ಅಧಿಕಾರಿಯಾಗಿದ್ದರು.

Related posts

ಗುರುವಾಯನಕೆರೆಯಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯ ಸಹಕಾರದೊಂದಿಗೆ ಕಾರ್ಯಾರಂಭಗೊಂಡ ಶ್ರೀ ಶಾಂತೀಶ್ವರ ಫ್ಯೂಯಲ್ ನ ಉದ್ಘಾಟನೆ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ–ಮುಗೇರಡ್ಕ ಇದರ 25 ನೇ ವರ್ಷದ ರಜತ ಪಥ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ

Suddi Udaya

ಶಿಬಾಜೆ: ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನ, ಅರಣ್ಯ ಇಲಾಖೆ ಅಧಿಕಾರಿಗಳಿಂದ ಮೂವರು ಆರೋಪಿಗಳ ಬಂಧನ

Suddi Udaya

ಜ.4-5: ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ಚಿಬಿದ್ರೆ ನಿವಾಸಿ ಚಂದ್ರಕಲಾ ಹೃದಯಾಘಾತದಿಂದ ನಿಧನ

Suddi Udaya

ಪುತ್ತೂರು ಗೇರು ಸಂಶೋಧನ ಕೇಂದ್ರದ ಎರಡು ತಳಿ ಪ್ರಧಾನಿಯಿಂದ ಬಿಡುಗಡೆ

Suddi Udaya
error: Content is protected !!