22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ತಾಲೂಕಿನ ಪ್ರಸಿದ್ದ ದೈವಪಾತ್ರಿ ರಾಮಣ್ಣ ಪೂಜಾರಿ ಹುಂಬೆಜೆ ನಿಧನ

ಬಳಂಜ: ಬೆಳ್ತಂಗಡಿ ತಾಲೂಕಿನ ಪ್ರಸಿದ್ದ ದೈವ ಪಾತ್ರಿ,ಊರಿನ ಹಿರಿಯರು,ದೈವದ ಪಟ್ಟಿ ಪ್ರಧಾನರಾದ ನಾಲ್ಕೂರು ಗ್ರಾಮದ ಹುಂಬೆಜೆ ಮನೆಯ ರಾಮಣ್ಣ ಪೂಜಾರಿ (81ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಸಂಜೆ 29 ರಂದು ಸ್ವಗೃಹದಲ್ಲಿ ನಿಧನರಾದರು.

ತಾಲೂಕಿನ ಪ್ರಸಿದ್ದ ದೈವಪಾತ್ರಿಯಾಗಿ ಗ್ರಾಮದಲ್ಲಿ ನಡೆಯುವ ದೈವದ ಆರಾಧನೆಯನ್ನು ಕಳೆದ ಹಲವಾರು ವರ್ಷಗಳಿಂದ ಮಾಡುತ್ತ ಬರುತ್ತಿದ್ದರು.

ದೇವಸ್ಥಾನ, ದೈವಸ್ಥಾನಗಳಲ್ಲಿ ಸೇವೆ ಸಲ್ಲಿಸಿ, ಊರಿನಲ್ಲಿ ಎಲ್ಲರಿಗೂ ಮಾರ್ಗದರ್ಶನ ಮಾಡುತ್ತ ಊರವರ ಪ್ರೀತಿ ವಿಶ್ವಾಸ ಗಳಿಸಿದ್ದರು.

ಮೃತರು ಪತ್ನಿ ಕಮಲ, ಒರ್ವ ಪುತ್ರ ದುಗ್ಗಯ್ಯ ಪೂಜಾರಿ,ಮೂವರು ಪುತ್ರಿಯರಾದ ಆಶಾ,ಶಕುಂತಲ,ವಸಂತಿ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಪ್ರಪ್ರಥಮ ಬಾರಿಗೆ ಏಕಕಾಲದಲ್ಲಿ ಚಿತ್ರಮಂದಿರ ಮತ್ತು ಟಾಕೀಸ್ ಆ್ಯಪ್ ಒಟಿಟಿಯಲ್ಲಿ ಬಿಡುಗಡೆಗೊಳ್ಳುತ್ತಿರುವ “ಹೌದ್ದೋ ಹುಲಿಯ”

Suddi Udaya

ಕುಂಭಶ್ರೀ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆ

Suddi Udaya

ವಕ್ಫ್ ಕಾಯ್ದೆಗೆ ಅಸಂವಿಧಾನಿಕ ತಿದ್ದುಪಡಿ: ಕಕ್ಕಿಂಜೆಯಲ್ಲಿ ಮೂರು ಪಂಚಾಯತ್ ವ್ಯಾಪ್ತಿಯ ಮಸ್ಜಿದ್ ಗಳ ಜಂಟಿ ಪ್ರತಿಭಟನೆ

Suddi Udaya

ಮಚ್ಚಿನ ಕೃಷಿ ಇಲಾಖೆ ಆಶ್ರಯದಲ್ಲಿ ತಾಲೂಕು ಮಟ್ಟದ ಜಲಾನಯನ ಯಾತ್ರೆ-ಜಾಥಾ , ರಂಗೋಲಿ , ತೆಂಗಿನಕಾಯಿ ಸಿಪ್ಪೆ ಸುಲಿಯುವ ಸ್ಪರ್ಧೆ – ಪ್ರತಿಜ್ಞಾವಿಧಿ ಬೋಧನೆ

Suddi Udaya

ಉಜಿರೆ: ಸಾನಿಧ್ಯ ಕೌಶಲ್ಯ ತರಬೇತಿ ಕೆಂದ್ರದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಕೇಂದ್ರ ಸಚಿವರಾಗಿ ಮೊದಲ ಬಾರಿಗೆ ಬೆಳ್ತಂಗಡಿಗೆ ಆಗಮಿಸಿದ ವಿ.ಸೋಮಣ್ಣರವರಿಗೆ ಬಿಜೆಪಿಯಿಂದ ಅದ್ದೂರಿ ಸ್ವಾಗತ:

Suddi Udaya
error: Content is protected !!