22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ತಾಲೂಕಿನ ಪ್ರಸಿದ್ದ ದೈವಪಾತ್ರಿ ರಾಮಣ್ಣ ಪೂಜಾರಿ ಹುಂಬೆಜೆ ನಿಧನ

ಬಳಂಜ: ಬೆಳ್ತಂಗಡಿ ತಾಲೂಕಿನ ಪ್ರಸಿದ್ದ ದೈವ ಪಾತ್ರಿ,ಊರಿನ ಹಿರಿಯರು,ದೈವದ ಪಟ್ಟಿ ಪ್ರಧಾನರಾದ ನಾಲ್ಕೂರು ಗ್ರಾಮದ ಹುಂಬೆಜೆ ಮನೆಯ ರಾಮಣ್ಣ ಪೂಜಾರಿ (81ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಸಂಜೆ 29 ರಂದು ಸ್ವಗೃಹದಲ್ಲಿ ನಿಧನರಾದರು.

ತಾಲೂಕಿನ ಪ್ರಸಿದ್ದ ದೈವಪಾತ್ರಿಯಾಗಿ ಗ್ರಾಮದಲ್ಲಿ ನಡೆಯುವ ದೈವದ ಆರಾಧನೆಯನ್ನು ಕಳೆದ ಹಲವಾರು ವರ್ಷಗಳಿಂದ ಮಾಡುತ್ತ ಬರುತ್ತಿದ್ದರು.

ದೇವಸ್ಥಾನ, ದೈವಸ್ಥಾನಗಳಲ್ಲಿ ಸೇವೆ ಸಲ್ಲಿಸಿ, ಊರಿನಲ್ಲಿ ಎಲ್ಲರಿಗೂ ಮಾರ್ಗದರ್ಶನ ಮಾಡುತ್ತ ಊರವರ ಪ್ರೀತಿ ವಿಶ್ವಾಸ ಗಳಿಸಿದ್ದರು.

ಮೃತರು ಪತ್ನಿ ಕಮಲ, ಒರ್ವ ಪುತ್ರ ದುಗ್ಗಯ್ಯ ಪೂಜಾರಿ,ಮೂವರು ಪುತ್ರಿಯರಾದ ಆಶಾ,ಶಕುಂತಲ,ವಸಂತಿ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ವೈಬ್ರೆಂಟ್ ಕಾಲೇಜಿನಲ್ಲಿ ಪೋಕ್ಸೋ ಕಾಯಿದೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಉಜಿರೆಯ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

Suddi Udaya

ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ ಪ್ರಕ್ರಿಯೆ ಜೂ.9 ಬೆಳಿಗ್ಗೆಯಿಂದ ಅಂಗಾಂಗ ದಾನ ನೋಂದಣಿ, ರಕ್ತದಾನ ಶಿಬಿರ, ವೈದ್ಯಕೀಯ ತಪಾಸಣಾ ಶಿಬಿರ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ಅಧ್ಯಕ್ಷ ದೇವದಾಸ್ ಕೆ ಸಾಲಿಯಾನ್ ಹೇಳಿಕೆ

Suddi Udaya

ತೋಟತ್ತಾಡಿ: ಬಾಬು ಗೌಡ ನೇಣುಬಿಗಿದು ಆತ್ಮಹತ್ಯೆ

Suddi Udaya

ಪಡಂಗಡಿ ನಡಿಬೆಟ್ಟುಗುತ್ತು ನಿವಾಸಿ ಹಿರಿಯ ನ್ಯಾಯವಾದಿ ನೇಮಿರಾಜ್ ಶೆಟ್ಟಿ ನಿಧನ

Suddi Udaya
error: Content is protected !!