39.4 C
ಪುತ್ತೂರು, ಬೆಳ್ತಂಗಡಿ
April 9, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ ಸಮೀಪದ ನೇರಳಕಟ್ಟೆಯಲ್ಲಿ ಬೈಕ್ ಮತ್ತು ಅಕ್ಟೀವಾ ಡಿಕ್ಕಿ: ಸವಾರರು ಪ್ರಾಣಾಪಾಯದಿಂದ ಪಾರು

ಕುವೆಟ್ಟು; ಮದ್ದಡ್ಕ ಸಮೀಪದ ನೇರಳಕಟ್ಟೆ ಎಂಬಲ್ಲಿ ಬೈಕ್ ಮತ್ತು ಅಕ್ಟೀವಾ ಗಾಡಿಗಳು ಡಿಕ್ಕಿ ಹೊಡೆದ ಘಟನೆ ನ.30 ರಂದು ಸಂಜೆ‌ ನಡೆದಿದೆ.

ಬೈಕ್ ಸವಾರರು ಉಜಿರೆಯಿಂದ ಮಂಗಳೂರು ಕಡೆಗೆ ಸಾಗುತಿದ್ದು ಅಕ್ಟೀವಾ ಸವಾರರು ಪಣಕಜೆಯಿಂದ ಗುರುವಾಯನಕೆರೆ ಕಡೆ ಸಾಗುತ್ತಿದ್ದರು ಎನ್ನಾಲಾಗಿದೆ. ಎರಡು ವಾಹನಗಳು ಜಖಂಗೊಂಡಿದ್ದು, ಸವಾರರು ಸಣ್ಣ ಪುಟ್ಟ ಗಾಯವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ

Suddi Udaya

ಉಜಿರೆ : ಎಸ್.ಡಿ.ಎಂ. ಬಿ. ವೋಕ್ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಬಿ. ವೋಕ್ ಉತ್ಸವ

Suddi Udaya

ತೆಕ್ಕಾರು: ಸರಳಿಕಟ್ಟೆ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಮಹಮ್ಮದ್ ಫಯಾಜ್ ರವರಿಂದ ಲ್ಯಾಪ್ ಟಾಪ್ ಕೊಡುಗೆ

Suddi Udaya

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ: ಕನ್ಯಾಡಿಯ ಕೆ.ವಿ ಸ್ಟೋರ್ಸ್ ನಲ್ಲಿ ಸಿಹಿ ವಿತರಣೆ

Suddi Udaya

ನಾವೂರು: ಪಿಲತ್ತಡಿ ನಿವಾಸಿ ಇಂದಿರ ನಿಧನ

Suddi Udaya

ಯೂನಿಯನ್ ಬ್ಯಾಂಕ್ ಎಂದು ಸಂದೇಶ ಕಳುಹಿಸಿ ಲಕ್ಷಾಂತರ ರೂ. ವಂಚನೆ: ಹಣ ಕಳೆದುಕೊಂಡ ಕೊಕ್ಕಡದ ನಿವಾಸಿಯಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!